ಬಂಟ್ವಾಳ

ಕೊಳ್ನಾಡು ಬಿಜೆಪಿ ಕಾರ್ಯಕರ್ತರಿಂದ ಪಾದಯಾತ್ರೆ

ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಬಂಟ್ವಾಳ ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ 16ರಂದು ಸಾಲೆತ್ತೂರು ಶ್ರೀ ಸದಾಶಿವ ದೇವಸ್ಥಾನದಿಂದ ಶ್ರಿ ಕ್ಷೇತ್ರ ಕಟೀಲಿನವರೆಗೆ ಕೊಳ್ನಾಡು ಬಿಜೆಪಿ ಕಾರ್ಯಕರ್ತರು ಪಾದಯಾತ್ರೆ ನಡೆಸಿದರು.

ಜಾಹೀರಾತು

ರಾಜೇಶ್ ನಾಯ್ಕ್ ಗೆಲುವಿಗಾಗಿ ಮೇ 8ರಂದು ಪ್ರಾರ್ಥನೆ ಸಲ್ಲಿಸಿದ್ದು, ಇದನ್ನು ಈಡೇರಿಸುವ ಸಲುವಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಸನ್ನಿಧಿಗೆ ಪಾದಯಾತ್ರೆಯನ್ನು ಕಾರ್ಯಕರ್ತರಾದ ವಿಶ್ವನಾಥ ಗೌಡ ಕೆದುಮೂಲೆ, ಶರತ್ ಶೆಟ್ಟಿಗಾರ್ ಕಾಡುಮಠ, ಕೃಷ್ಣ ಭಂಡಾರಿ ಕಾಡುಮಠ, ದಿನೇಶ್ ಶೆಟ್ಟಿಗಾರ್ ಕಾರಜೆ, ಭರತ್ ಗೌಡ ಬರ್ಕಳ, ಗೀರಿಶ ಪೆರ್ಲದಬೈಲು, ಪುಷ್ಪರಾಜ ಗೌಡ ಬರ್ಕಳ, ಕವಿನಾಥ ಗೌಡ ಬರ್ಕಳ, ಅಶೋಕ ಅಗರಿ ನಡೆಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ