ಬಂಟ್ವಾಳ

ಜೋಡುಮಾರ್ಗ ಜೇಸಿಗೆ ಹಲವು ಪ್ರಶಸ್ತಿ

ಜೇಸೀ ವಲಯ 15ರ ಮಧ್ಯಂತರ ಸಮ್ಮೇಳನದ ಅಂಗವಾಗಿ  ಜೇಸೀ ಐ ಬೆಳ್ತಂಗಡಿ ಮಂಜುಶ್ರೀ ಆತಿಥ್ಯದಲ್ಲಿ ಬಂಟರ ಭವನ ಬೆಳ್ತಂಗಡಿಯಲ್ಲಿ ಜೂನ್ 19ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದ್ದು, ಈ ಸಂದರ್ಭ ಜೋಡುಮಾರ್ಗ ಜೇಸಿಗೆ ಹಲವು ಪ್ರಶಸ್ತಿಗಳು ಲಭಿಸಿದವು.

ಜಾಹೀರಾತು

ಜೇಸಿ ಐ ಜೋಡುಮಾರ್ಗ ನೇತ್ರಾವತಿ ಯ ಅಧ್ಯಕ್ಷರಾದ ಸವಿತಾ ನಿರ್ಮಲ್ ಅತ್ಯುತ್ತಮ ಘಟಕಾಧ್ಯಕ್ಷೆ ವಿನ್ನರ್ ಅವಾರ್ಡ್ ಹಾಗೂ ಅತ್ಯುತ್ತಮ ಹೊಸ ಘಟಕ ವಿನ್ನರ್ ಅವಾರ್ಡ್ ಪ್ರಶಸ್ತಿ, ತರಬೇತಿ ವಿಭಾಗ, ಕಾರ್ಯಕ್ರಮ ವಿಭಾಗ , ಸಮುದಾಯ ಅಭಿವೃದ್ಧಿ ಯೋಜನೆಗಳಿಗೆ ವಿಶೇಷ ಪುರಸ್ಕಾರ ಹಾಗೂ ಮೀಡಿಯಾ ಕವರೇಜ್ ತೃತೀಯ.  ಹರಿಪ್ರಸಾದ್ ಕುಲಾಲ್ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದರು.

ಮುಖ್ಯ ಅತಿಥಿಗಳಾಗಿ ಜೇಸೀ ರಾಷ್ಟ್ರೀಯ ಬೆಳವಣಿಗೆ ಹಾಗೂ ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಚಂದ್ರಶೇಖರ್ ನಾಯರ್, ನಿಕಟ ಪೂರ್ವ ವಲಯಾಧ್ಯಕ್ಷರಾದ ಸಂತೋಷ್,  ವಲಯ ನಿರ್ದೇಶಕ ಕಾರ್ತಿಕೇಯ ಮಧ್ಯಸ್ಥ ಉಪಸ್ತಿತರಿದ್ದರು. ಜೇಸಿ ಐ ಜೋಡುಮಾರ್ಗ ನೇತ್ರಾವತಿ ಯ ಉಪಾಧ್ಯಕ್ಷರಾದ ರವೀಂದ್ರ ಕುಕ್ಕಾಜೆ, ಜಯರಾಜ್ ಎಸ್ ಬಂಗೇರ, ಹರಿಪ್ರಸಾದ್ ಕುಲಾಲ್ , ಜೇಸಿರೆಟ್ ವಿಭಾಗದ ಅಧ್ಯಕ್ಷೆ ಗಾಯತ್ರಿ ಲೋಕೇಶ್, ಮಲ್ಲಿಕಾ, ಯುವ ಜೇಸಿ ದರ್ಶಿತ್ ಹಾಗೂ ಜೇಸೀ ಪೂರ್ವಾಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ ಮುಂಡಾಜೆ, ಉಮೇಶ್ ನಿರ್ಮಲ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಾಜರಿದ್ದರು. ವಲಯ 15ರ ವಲಯಾಧ್ಯಕ್ಷರಾದ ರಾಕೇಶ್ ಕುಂಜೂರ್ ಪ್ರಶಸ್ತಿ ಪ್ರದಾನ ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ