ಬಂಟ್ವಾಳ

ಸರಿದಂತರ ಪ್ರಕಾಶನ ಆಶ್ರಯದಲ್ಲಿ ಯೋಗ ದಿನಾಚರಣೆ

ದೇಹ ಮನಸ್ಸುಗಳ ಸಮತೋಲನ ಕಾಯ್ದುಕೊಳ್ಳುವಲ್ಲಿ ನಿರಂತರ ಯೋಗಾಭ್ಯಾಸ ನಿರತರಾಗುವುದು ಬಹಳ ಮುಖ್ಯ ಎಂದು ಡಾ. ಸ್ವರ್ಣಕಲಾ ಅವರು ಹೇಳಿದರು.

ಜಾಹೀರಾತು

ಬಂಟ್ವಾಳ ಜೋಡುಮಾರ್ಗದ ಸರಿದಂತರ ಪ್ರಕಾಶನದ ಆಶ್ರಯದಲ್ಲಿ ನಡೆದ ವಿಶ್ವ ಯೋಗ ದಿನದ ಅಂಗವಾಗಿ ಹತ್ತು ದಿನಗಳ ಯೋಗ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಪ್ರಕಾಶನದ ಪ್ರೊ. ರಾಜಮಣಿ ರಾಮಕುಂಜ ಅವರು ಶಿಬಿರವನ್ನು ನಡೆಸಿಕೊಟ್ಟರು. ಧಾತ್ರಿ ರಾಮಕುಂಜ ಕಾರ್ಯಕ್ರಮ ನಿರೂಪಿಸಿದರು. ಶಿಬಿರಾರ್ಥಿಗಳಿಂದ ಯೋಗ ಪ್ರದರ್ಶನವನ್ನು ಈ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಯಿತು. ಡಾ.ರಮ್ಯಾ ಬನ್ನಿಂತಾಯ ಅವರು ವಂದಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.