ಬಂಟ್ವಾಳ ತಾಲೂಕಿನ ಮಾಣಿಯಿಂದ ಪುತ್ತೂರು – ಮೈಸೂರಿಗೆ ತೆರಳುವ ರಸ್ತೆಯಲ್ಲಿ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ತಿರುಗುವ ರಸ್ತೆಯ ಪಕ್ಕ ಬೃಹತ್ ಹೊಂಡವೊಂದು ಹೆದ್ದಾರಿ ಬದಿಯಲ್ಲಿ ನಿರ್ಮಾಣಗೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ.
ಜಾಹೀರಾತು
ಇದೇ ಮಾರ್ಗದಲ್ಲಿ ನೂರಾರು ವಾಹನಗಳು ಓಡಾಡುತ್ತಿದ್ದು, ಹೊಂಡ ತಪ್ಪಿಸಲೆಂದು ರಸ್ತೆಯ ಮತ್ತೊಂದು ಪಾರ್ಶ್ವಕ್ಕೆ ತಿರುಗುವ ಸಂದರ್ಭ ಅಪಘಾತ ಭೀತಿ ಎದುರಾಗಿದೆ. ಈ ಕುರಿತು ಸ್ಥಳೀಯರು ಸ್ಥಳೀಯಾಡಳಿತದ ಗಮನಕ್ಕೆ ತಂದಿದ್ದಾರೆ. ಕೂಡಲೇ ಹೊಂಡವನ್ನು ಶಾಶ್ವತವಾಗಿ ಮುಚ್ಚಿಸಿ, ಸುಗಮ ವಾಹನ ಸಂಚಾರಕ್ಕಷ್ಟೇ ಅಲ್ಲ, ನಡೆದಾಡುವವರಿಗೂ ಸರಿಯಾದ ದಾರಿ ಒದಗಿಸುವಂತೆ ಒತ್ತಾಯಿಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಾಣಿ – ಪುತ್ತೂರು ರಸ್ತೆಯಲ್ಲಿ ಮರಣ ಬಾವಿ"