ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲಂತಸ್ತಿನ ಕಟ್ಟಡ ನಿರ್ಮಾಣ ಕಾರ್ಯ ಆರಂಭಗೊಂಡಿದ್ದು ಭಾನುವಾರ ಬೆಳಿಗ್ಗೆ ಜವನೆರೆ ತುಡರ್ ಟ್ರಸ್ಟ್ ಸದಸ್ಯರು ಶ್ರಮದಾನ ನಡೆಸಿದರು. ಟ್ರಸ್ಟ್ನ ಸಂಚಾಲಕ ದಿನೆಶ್ ಸುವರ್ಣ ರಾಯಿ, ರಾಯಿ ಗ್ರಾ.ಪಂ.ಅಧ್ಯಕ್ಷ ದಯಾನಂದ ಸಪಲ್ಯ ಬದನಡಿ, ಸಂತೋಷ್ ಕುಮಾರ್ ರಾಯಿಬೆಟ್ಟು, ಅಶ್ವಥ್ ಅರಳ, ಹೇಮಂತ್ ಅರಳ, ಸುನೀಲ್ ಸಾಲ್ಯಾನ್ ಮತ್ತಿತರರಯ ಭಾಗವಹಿಸಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಜವನೆರೆ ತುಡರ್ ಟ್ರಸ್ಟ್ ಸದಸ್ಯರ ಶ್ರಮದಾನ"