ಜಾಹೀರಾತು
ಮೂಲರಪಟ್ಣ ಸೇತುವೆ ಕುಸಿತ ಹಿನ್ನೆಲೆಯಲ್ಲಿ ಪಕ್ಕದಲ್ಲಿಯೇ ಇರುವ ತೂಗುಸೇತುವೆಯವರೆಗೆ ಎರಡೂ ಬದಿಗಳಲ್ಲಿ ಸಂಪರ್ಕ ರಸ್ತೆ ಸರಿಪಡಿಸುವ ಕಾಮಗಾರಿ ಆರಂಭವಾಗಿದೆ. ಗಂಜಿಮಠ – ಕುಪ್ಪೆಪದವು ಸಂಪರ್ಕಿಸುವ ರಸ್ತೆಯ ಮೂಲರಪಟ್ಟಣ ಸೇತುವೆ ಸೋಮವಾರ ಕುಸಿದು ಬಿದ್ದಿತ್ತು.
ಈ ತೂಗುಸೇತುವೆ ವಾಹನಗಳ ಸಂಚಾರಕ್ಕಲ್ಲ. ಏಕಕಾಲಕ್ಕೆ ಸುಮಾರು 25ರಷ್ಟು ಜನರಷ್ಟೇ ಸಂಚರಿಸಬಹುದು. ಶಾಲಾ ಮಕ್ಕಳು, ಅಗತ್ಯ ಕೆಲಸ ಕಾರ್ಯಗಳಿಗೆ ಸೇತುವೆಯ ಇನ್ನೊಂದು ಬದಿಗೆ ಹೋಗಲಿಕ್ಕಿರುವವರು ಇದರ ಉಪಯೋಗ ಪಡೆದುಕೊಳ್ಳಬಹುದು ಎಂದು ಆಡಳಿತ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ತೂಗುಸೇತುವ ಸಂಪರ್ಕ ರಸ್ತೆ ಕಾಮಗಾರಿ"