ಬಂಟ್ವಾಳ

ತೂಗುಸೇತುವ ಸಂಪರ್ಕ ರಸ್ತೆ ಕಾಮಗಾರಿ

ಜಾಹೀರಾತು

ಮೂಲರಪಟ್ಣ ಸೇತುವೆ ಕುಸಿತ ಹಿನ್ನೆಲೆಯಲ್ಲಿ ಪಕ್ಕದಲ್ಲಿಯೇ ಇರುವ ತೂಗುಸೇತುವೆಯವರೆಗೆ ಎರಡೂ ಬದಿಗಳಲ್ಲಿ ಸಂಪರ್ಕ ರಸ್ತೆ ಸರಿಪಡಿಸುವ ಕಾಮಗಾರಿ ಆರಂಭವಾಗಿದೆ. ಗಂಜಿಮಠ – ಕುಪ್ಪೆಪದವು ಸಂಪರ್ಕಿಸುವ ರಸ್ತೆಯ ಮೂಲರಪಟ್ಟಣ ಸೇತುವೆ ಸೋಮವಾರ ಕುಸಿದು ಬಿದ್ದಿತ್ತು.

ಈ ತೂಗುಸೇತುವೆ ವಾಹನಗಳ ಸಂಚಾರಕ್ಕಲ್ಲ. ಏಕಕಾಲಕ್ಕೆ ಸುಮಾರು 25ರಷ್ಟು ಜನರಷ್ಟೇ ಸಂಚರಿಸಬಹುದು. ಶಾಲಾ ಮಕ್ಕಳು, ಅಗತ್ಯ ಕೆಲಸ ಕಾರ್ಯಗಳಿಗೆ ಸೇತುವೆಯ ಇನ್ನೊಂದು ಬದಿಗೆ ಹೋಗಲಿಕ್ಕಿರುವವರು ಇದರ ಉಪಯೋಗ ಪಡೆದುಕೊಳ್ಳಬಹುದು ಎಂದು ಆಡಳಿತ ತಿಳಿಸಿದೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.