ಬಂಟ್ವಾಳ

ತೂಗುಸೇತುವ ಸಂಪರ್ಕ ರಸ್ತೆ ಕಾಮಗಾರಿ

ಜಾಹೀರಾತು

ಮೂಲರಪಟ್ಣ ಸೇತುವೆ ಕುಸಿತ ಹಿನ್ನೆಲೆಯಲ್ಲಿ ಪಕ್ಕದಲ್ಲಿಯೇ ಇರುವ ತೂಗುಸೇತುವೆಯವರೆಗೆ ಎರಡೂ ಬದಿಗಳಲ್ಲಿ ಸಂಪರ್ಕ ರಸ್ತೆ ಸರಿಪಡಿಸುವ ಕಾಮಗಾರಿ ಆರಂಭವಾಗಿದೆ. ಗಂಜಿಮಠ – ಕುಪ್ಪೆಪದವು ಸಂಪರ್ಕಿಸುವ ರಸ್ತೆಯ ಮೂಲರಪಟ್ಟಣ ಸೇತುವೆ ಸೋಮವಾರ ಕುಸಿದು ಬಿದ್ದಿತ್ತು.

ಈ ತೂಗುಸೇತುವೆ ವಾಹನಗಳ ಸಂಚಾರಕ್ಕಲ್ಲ. ಏಕಕಾಲಕ್ಕೆ ಸುಮಾರು 25ರಷ್ಟು ಜನರಷ್ಟೇ ಸಂಚರಿಸಬಹುದು. ಶಾಲಾ ಮಕ್ಕಳು, ಅಗತ್ಯ ಕೆಲಸ ಕಾರ್ಯಗಳಿಗೆ ಸೇತುವೆಯ ಇನ್ನೊಂದು ಬದಿಗೆ ಹೋಗಲಿಕ್ಕಿರುವವರು ಇದರ ಉಪಯೋಗ ಪಡೆದುಕೊಳ್ಳಬಹುದು ಎಂದು ಆಡಳಿತ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ