ಬಂಟ್ವಾಳ

28ರಂದು ಜೇಸಿ ಜೋಡುಮಾರ್ಗ ಘಟಕಕ್ಕೆ ವಲಯಾಧ್ಯಕ್ಷರ ಅಧಿಕೃತ ಭೇಟಿ

ಜೇಸಿ ಜೋಡುಮಾರ್ಗ ನೇತ್ರಾವತಿ ಘಟಕಕ್ಕೆ ಜೇಸಿ ವಲಯ 15ರ ಅಧ್ಯಕ್ಷ ರಾಕೇಶ್ ಕುಂಜೂರು ಗುರುವಾರ ಜೂನ್ 28ರಂದು ಅಧಿಕೃತ ಭೇಟಿ ನೀಡಲಿದ್ದಾರೆ.

ಜಾಹೀರಾತು

ಈ ಸಂದರ್ಭ ಮುಖ್ಯ ಅತಿಥಿಗಳಾಗಿ ವಲಯ 15ರ ಉಪಾಧ್ಯಕ್ಷ ಪಶುಪತಿ ಶರ್ಮಾ ಭಾಗವಹಿಸುವರು ಎಂದು ಜೇಸಿ ಅಧ್ಯಕ್ಷೆ ಸವಿತಾ ನಿರ್ಮಲ್, ಕಾರ್ಯದರ್ಶಿ ಹರ್ಷರಾಜ್ ಸಿ, ಜೇಸಿರೇಟ್ ಅಧ್ಯಕ್ಷೆ ಗಾಯತ್ರಿ ಲೋಕೇಶ್, ಜ್ಯೂನಿಯರ್ ಜೇಸಿ ಅಧ್ಯಕ್ಷೆ ದಿವ್ಯಾ ಮತ್ತು ಕಾರ್ಯಕ್ರಮ ನಿರ್ದೇಶಕ ಶನ್ಫತ್ ಶರೀಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭ ಶಂಭೂರು ಹೈಸ್ಕೂಲಿನಲ್ಲಿ ನಾನಾ ಸಂಘಟನೆಗಳ ಸಹಯೋಗದೊಂದಿಗೆ ಅಂಧತ್ವ ನಿವಾರಣಾ ಯೋಜನೆಯಡಿ ಕಣ್ಣು ತಪಾಸಣಾ ಶಿಬಿರ ನಡೆಯಲಿದೆ. ಸಂಜೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನೇತ್ರದಾನ ನೋಂದಣಿ, ಸ್ಕಾಲರ್ ಶಿಪ್ ವಿತರಣೆ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ