ಕುರಿಯಾಳ ಗ್ರಾಮದ ಆನೆಕೆರೆ ಎಂಬಲ್ಲಿ ಫ್ರಾಂಕಿ ಡಿಸೋಜ ಎಂಬವರ ಮನೆಯ ಗೇಟಿನ ಮುಂದೆ ಮೇಯುತ್ತಿದ್ದ ದನದ ಮೇಲೆ ಹುಲಿಯೊಂದು ಎರಗಿದ್ದು, ದನ ಗಾಯಗೊಂಡಿದೆ ಎಂದು ಫ್ರಾಂಕಿ ಡಿಸೋಜ ದೂರಿದ್ದಾರೆ. ಇದು ಹುಲಿಯೋ ಅಥವಾ ಚಿರತೆಯೋ ಎಂಬ ಕುರಿತು ತನಿಖೆ ನಡೆಯುತ್ತಿದ್ದು, ಸ್ಥಳೀಯರು ಘಟನೆಯಿಂದ ಆತಂಕಕ್ಕೀಡಾಗಿದ್ದಾರೆ. ಸ್ಥಳಕ್ಕೆ ಕಂದಾಯ, ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿನೀಡಿದ್ದು, ಮಹಜರು ನಡೆಸಿದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…