ಪಾಣೆಮಂಗಳೂರು ಸಮೀಪದ ಆಲಡ್ಕದ ಮೈದಾನದ ಬಳಿ ನಿರ್ಮಿಸಲಾಗಿರುವ ಸಾರ್ವಜನಿಕ ಬಾವಿಯು ನಿರುಪಯುಕ್ತವಾಗಿದ್ದು, ಇದನ್ನು ಮುಚ್ಚುವಂತೆ ಒತ್ತಾಯಿಸಿ ಜೆಡಿಎಸ್ ಬಂಟ್ವಾಳ ವಿಧಾನ ಸಭಾ ಸಮಿತಿ ವತಿಯಿಂದ ಪುರಸಭಾ ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ ಅವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.
ಜಾಹೀರಾತು
ಈ ಸಂದರ್ಭದಲ್ಲಿ ಜೆಡಿಎಸ್ ಬಂಟ್ವಾಳ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಫೀಕ್, ಜಿಲ್ಲಾ ಪ್ರ.ಕಾರ್ಯದರ್ಶಿ ಹಾರೂನ್ ರಶೀದ್ ಬಂಟ್ವಾಳ, ಮುಖಂಡರಾದ ಮುಹಮ್ಮದ್ ರಫೀಕ್ ಕೊಚ್ಚಿ, ಜಿ.ಎ. ಅಮಾನುಲ್ಲಾಹ್, ಶಾಲಿನಿ ಮೆಲ್ಕಾರ್, ಸವಾಝ್ ಬಂಟ್ವಾಳ, ಯುವಜನತಾದಳದ ವಾಲ್ವಿನ್ ಡಿಸೋಜ, ಸುಲೈಮಾನ್ ಅಕ್ಕರಂಗಡಿ ಹಾಜರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪಾಣೆಮಂಗಳೂರು: ನಿರುಪಯುಕ್ತ ಬಾವಿ ಮುಚ್ಚುವಂತೆ ಒತ್ತಾಯಿಸಿ ಜೆಡಿಎಸ್ ಮನವಿ"