ಬಂಟ್ವಾಳ ತಹಶೀಲ್ದಾರ್ ಆಗಿ ಮತ್ತೊಮ್ಮೆ ಪುರಂದರ ಹೆಗ್ಡೆ


ತಹಶೀಲ್ದಾರ್ ಮತ್ತು ಕಾರ್ಯನಿರ್ವಾಹಕ ದಂಡಾಧಿಕಾರಿಯಾಗಿ ಪುರಂದರ ಹೆಗ್ಡೆ ಮತ್ತೊಮ್ಮೆ ಬಂಟ್ವಾಳಕ್ಕೆ ನಿಯುಕ್ತಿಗೊಂಡಿದ್ದು, ಸೋಮವಾರ, ಪ್ರಭಾರ ತಹಶೀಲ್ದಾರ್ ಜಿ.ಸಂತೋಷ್ ಅವರಿಂದ ಅಧಿಕಾರ ಸ್ವೀಕರಿಸಿದರು.

ಜಾಹೀರಾತು

ಈ ಸಂದರ್ಭದಲ್ಲಿ ಮಾತನಾಡಿದ ಅವರು ಮತ್ತೊಮ್ಮೆ ಬಂಟ್ವಾಳ ತಾಲೂಕಿನಲ್ಲಿ ಜನರ ಸೇವೆ ಸಲ್ಲಿಸಲು ದೇವರು ಅವಕಾಶ ಕಲ್ಪಿಸಿದ್ದು ಸಂತಸ ತಂದಿದೆ ಎಂದು ನುಡಿದರು.

ಮೇಲಧಿಕಾರಿಗಳು ತಮ್ಮ ಅಧಿಕಾರವನ್ನು ಕಾನೂನಿನ ಚೌಕಟ್ಟಿನಲ್ಲಿ ಸ್ವಚ್ಛ ಆಡಳಿತ ನಡೆಸಬೇಕು ಜನಸ್ನೇಹಿಯಾದ ಸೇವಾ ವೈಖರಿ ಸಿಬ್ಬಂದಿ ವರ್ಗಕ್ಕೆ ಅನುಕರಣೀಯ ಎಂದು ಐಎಎಸ್ ಅಧಿಕಾರಿ ಸಂತೋಷ್ ಅಭಿನಂದಿಸಿದರು.

ಉಪತಹಶೀಲ್ದಾರ್ ಗಳಾದ ವಾಸು ಶೆಟ್ಟಿ, ರಾಜೇಶ್ ನಾಯಕ್, ಗ್ರೆಟ್ಟಾ ಮಸ್ಕರೇನಸ್, ಸೀತಾರಾಮ, ಗ್ರಾಮಕರಣಿಕರು, , ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಭೂಮಾಪನಾ ಅಧಿಕಾರಿಗಳು, ಸಿಬ್ಬಂದಿ ವರ್ಗ, ಗ್ರಾಮ ಸಹಾಯಕರು ತಹಶೀಲ್ದಾರ್ ಅವರಿಗೆ ಶುಭ ಹಾರೈಸಿದರು. ನವೀನ್ ಬೆಂಜನಪದವು ಸ್ವಾಗತಿಸಿದರು. ರಾಮ ಕಾಟಿಪಳ್ಳ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ತಹಶೀಲ್ದಾರ್ ಆಗಿ ಮತ್ತೊಮ್ಮೆ ಪುರಂದರ ಹೆಗ್ಡೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*