ಬಂಟ್ವಾಳ

ಬಂಟ್ವಾಳ ತಹಶೀಲ್ದಾರ್ ಆಗಿ ಮತ್ತೊಮ್ಮೆ ಪುರಂದರ ಹೆಗ್ಡೆ


ತಹಶೀಲ್ದಾರ್ ಮತ್ತು ಕಾರ್ಯನಿರ್ವಾಹಕ ದಂಡಾಧಿಕಾರಿಯಾಗಿ ಪುರಂದರ ಹೆಗ್ಡೆ ಮತ್ತೊಮ್ಮೆ ಬಂಟ್ವಾಳಕ್ಕೆ ನಿಯುಕ್ತಿಗೊಂಡಿದ್ದು, ಸೋಮವಾರ, ಪ್ರಭಾರ ತಹಶೀಲ್ದಾರ್ ಜಿ.ಸಂತೋಷ್ ಅವರಿಂದ ಅಧಿಕಾರ ಸ್ವೀಕರಿಸಿದರು.

ಜಾಹೀರಾತು

ಈ ಸಂದರ್ಭದಲ್ಲಿ ಮಾತನಾಡಿದ ಅವರು ಮತ್ತೊಮ್ಮೆ ಬಂಟ್ವಾಳ ತಾಲೂಕಿನಲ್ಲಿ ಜನರ ಸೇವೆ ಸಲ್ಲಿಸಲು ದೇವರು ಅವಕಾಶ ಕಲ್ಪಿಸಿದ್ದು ಸಂತಸ ತಂದಿದೆ ಎಂದು ನುಡಿದರು.

ಮೇಲಧಿಕಾರಿಗಳು ತಮ್ಮ ಅಧಿಕಾರವನ್ನು ಕಾನೂನಿನ ಚೌಕಟ್ಟಿನಲ್ಲಿ ಸ್ವಚ್ಛ ಆಡಳಿತ ನಡೆಸಬೇಕು ಜನಸ್ನೇಹಿಯಾದ ಸೇವಾ ವೈಖರಿ ಸಿಬ್ಬಂದಿ ವರ್ಗಕ್ಕೆ ಅನುಕರಣೀಯ ಎಂದು ಐಎಎಸ್ ಅಧಿಕಾರಿ ಸಂತೋಷ್ ಅಭಿನಂದಿಸಿದರು.

ಜಾಹೀರಾತು

ಉಪತಹಶೀಲ್ದಾರ್ ಗಳಾದ ವಾಸು ಶೆಟ್ಟಿ, ರಾಜೇಶ್ ನಾಯಕ್, ಗ್ರೆಟ್ಟಾ ಮಸ್ಕರೇನಸ್, ಸೀತಾರಾಮ, ಗ್ರಾಮಕರಣಿಕರು, , ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಭೂಮಾಪನಾ ಅಧಿಕಾರಿಗಳು, ಸಿಬ್ಬಂದಿ ವರ್ಗ, ಗ್ರಾಮ ಸಹಾಯಕರು ತಹಶೀಲ್ದಾರ್ ಅವರಿಗೆ ಶುಭ ಹಾರೈಸಿದರು. ನವೀನ್ ಬೆಂಜನಪದವು ಸ್ವಾಗತಿಸಿದರು. ರಾಮ ಕಾಟಿಪಳ್ಳ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts