ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್,ಬುಲ್ಬುಲ್ಸ್ ಮತ್ತು ಕಬ್ಸ್ ಮಕ್ಕಳು ತಮ್ಮ ಶಿಕ್ಷಕರ ಮಾರ್ಗದರ್ಶನದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಟ್ಟು ವನಮಹೋತ್ಸವವನ್ನು ಆಚರಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪರಿಸರವಾದಿ ದಿನೇಶ್ ನಾಯಕ್, ಅನೇಕ ಜಾತಿಯ ಸಸ್ಯಗಳ ಪರಿಚಯ ನೀಡಿದುದಲ್ಲದೆ ಅದರ ಉಪಯೋಗವನ್ನು ವಿವರಿಸಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಪರಿಸರ ಸಂಬಂಧಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿ, ಮರಗಿಡಗಳ ಮಹತ್ವವನ್ನು ಮನದಟ್ಟು ಮಾಡಿದರು. ಶಾಲಾ ಪ್ರಿನ್ಸಿಪಾಲ್ ರಮಾ ಶಂಕರ್ ಮತ್ತು ಶಿಕ್ಷಕವೃಂದ ಈ ಸಂದರ್ಭ ಹಾಜರಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಿಆರ್ ಎಂಪಿ ಶಾಲೆಯಲ್ಲಿ ವನಮಹೋತ್ಸವ"
Be the first to comment on "ಬಿಆರ್ ಎಂಪಿ ಶಾಲೆಯಲ್ಲಿ ವನಮಹೋತ್ಸವ"