ಬಂಟ್ವಾಳ

ಜುಲೈ 12, 19, 26ರಂದು ಬಂಟ್ವಾಳ ತಾಲೂಕಿನಲ್ಲಿ ಕಂದಾಯ ಅದಾಲತ್

ಬಂಟ್ವಾಳ ತಾಲೂಕಿನಲ್ಲಿ ಜುಲೈ 12, 19 ಮತ್ತು 26ರಂದು ಕಂದಾಯ ಅದಾಲತ್ ಗಳು ನಡೆಯಲಿವೆ.

ಬಂಟ್ವಾಳ ಹೋಬಳಿ ಮಟ್ಟದ ಎಲ್ಲ ಗ್ರಾಮಗಳಿಗೆ ಸಂಬಂಧಿಸಿದ ಕಂದಾಯ ಅದಾಲತ್ ಕಾವಳಪಡೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ 12ರಂದು ನಡೆಯಲಿದೆ. ವಿಟ್ಲ ಹೋಬಳಿ ಮಟ್ಟದ ಎಲ್ಲ ಗ್ರಾಮಗಳಿಗೆ ಸಂಬಂಧಿಸಿ ಅದಾಲತ್ 19ರಂದು ವಿಟ್ಲ ದ.ಕ.ಜಿಪಂ ಮಾ.ಹಿ.ಪ್ರಾ.ಶಾಲೆಯ ಶತಮಾನೋತ್ಸವ ಸಭಾಭವನದಲ್ಲಿ ನಡೆಯಲಿವೆ. ಬಿ.ಮೂಡ, ಮೇರೆಮಜಲು, ಕೊಡ್ಮಣ್, ಪುದು, ಕಳ್ಳಿಗೆ, ತುಂಬೆ ಅಮ್ಮುಂಜೆ, ಕರಿಯಂಗಳ, ಬಡಗಬೆಳ್ಳೂರು, ತೆಂಕಬೆಳ್ಳೂರು ಗ್ರಾಮಗಳಿಗೆ ಸಂಬಂಧಿಸಿ ಪಾಣೆಮಂಗಳೂರು ಹೋಬಳಿ ಕಂದಾಯ ಅದಾಲತ್ ಅಮ್ಮುಂಜೆಗ್ರಾಪಂ ಸಭಾಭವನದಲ್ಲಿ 26ರಂದು ನಡೆಯಲಿದೆ ಎಂದು ತಹಶೀಲ್ದಾರ್ ಪುರಂದರ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ