ಸಾಧಕರು

ಬಂಟ್ವಾಳದ ಸಿಂಧೂರ ಟಿ.ಪಿ. ಯುನೆಸ್ಕೋ ಸಭೆಯಲ್ಲಿ ಭಾಗಿ

ಯುನೆಸ್ಕೋ ಅಂತಾರಾಷ್ಟ್ರೀಯ ಸಭೆಯಲ್ಲಿ ಭಾಗವಹಿಸಲು ಜರ್ಮನಿಯ ಬಿಟಿಯು ಯುನಿವರ್ಸಿಟಿಯಿಂದ ಭಾಗವಹಿಸುತ್ತಿರುವ ಪ್ರತಿನಿಧಿಗಳಲ್ಲಿ ಭಾರತದ ಬಂಟ್ವಾಳದ ಸಿಂಧೂರ ಟಿ.ಪಿ. ಸೇರಿದ್ದಾರೆ.

ಜಾಹೀರಾತು

ವಿಶ್ವಸಂಸ್ಥೆಯ ಅಂಗಸಂಸ್ಥೆಯಾದ ಯುನೆಸ್ಕೊ ವತಿಯಿಂದ ವಿಶ್ವ ಪರಂಪರಾ ಪಟ್ಟಿಗೆ ನಾನಾ ರಾಷ್ಟ್ರಗಳ ಐತಿಹಾಸಿಕ ನಿವೇಶನಗಳನ್ನು ಸೇರ್ಪಡೆಗೊಳಿಸುವ ಮಹಾಸಭೆ ಬಹಾರಿನ್ ನ ಮನಾಮದಲ್ಲಿ ನಡೆಯುತ್ತಿದೆ. ಈ ಸಭೆಗೆ ಜರ್ಮನಿಯ ಕೊಟ್ಟಸ್ ಬಿಟಿಯು ವಿಶ್ವವಿದ್ಯಾಲಯವನ್ನು ಸಿಂಧೂರ ಟಿ.ಪಿ. ಪ್ರತಿನಿಧಿಸುತ್ತಿದ್ದು, ಈಕೆ ಬಿ.ಸಿ.ರೋಡಿನ ಸಂಚಯಗಿರಿಯಲ್ಲಿರುವ ರಾಣಿ ಅಬ್ಬಕ್ಕ ಸಂಶೋಧನಾ ಕೇಂದ್ರದ ರೂವಾರಿಗಳಾದ ಪ್ರೊ. ತುಕಾರಾಮ ಪೂಜಾರಿ ಮತ್ತು ಡಾ. ಆಶಾಲತಾ ಸುವರ್ಣ ಅವರ ಪುತ್ರಿ.

ವಿಶ್ವ ಪರಂಪರಾಪಟ್ಟಿಗೆ ಭಾರತದ ಮುಂಬೈನ ವಿಕ್ಟೋರಿಯನ್ ಗೋಥಿಕ್ ಮತ್ತು ಆರ್ಟ್ ಡೆಕೊ ಎನ್ಸೆಂಬೆಲ್ಸ್ ಆಯ್ಕೆಗೊಂಡಿವೆ. 10 ದಿನಗಳ ಕಾಲ ಈ ಸಭೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ