ವಿಟ್ಲ

ಒಡಿಯೂರು ಗ್ರಾಮೋತ್ಸವ: ಹೊರಾಂಗಣ ಸ್ಪರ್ಧೆ 8ರಂದು

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಗಳವರ ಜನ್ಮ ದಿನೋತ್ಸವ – ಗ್ರಾಮೋತ್ಸವದ ಅಂಗವಾಗಿ ಹೊರಾಂಗಣ ಸ್ಪರ್ಧೆ ಜುಲೈ 8ರಂದು ಭಾನುವಾರ ಬೆಳಗ್ಗೆ 9.30ರಿಂದ ಒಡಿಯೂರು ಕ್ಷೇತ್ರದ ಕ್ರೀಡಾಂಗಣದಲ್ಲಿ ನಡೆಯಲಿದೆ.

ಜಾಹೀರಾತು

ಸ್ಪರ್ಧೆಗಳ ವಿವರ ಹೀಗಿದೆ.

ಮಹಿಳೆಯರಿಗೆ: ತ್ರೋಬಾಲ್ (7 ಜನರ ತಂಡ), ಹಗ್ಗಜಗ್ಗಾಟ ( 7ಜನರ ತಂಡ), ಶಟಲ್ ಬ್ಯಾಡ್ಮಿಂಟನ್ (ಡಬಲ್ಸ್)

ಬಾಲಕಿಯರಿಗೆ : ( 6ರಿಂದ 10 ನೇ ತರಗತಿಯವರೆಗೆ)

ಜಾಹೀರಾತು

ಟೊಂಕ (9 ಜನರ ತಂಡ), 100ಮೀ. ಓಟ, ಶಟಲ್ ಬ್ಯಾಡ್ಮಿಂಟನ್ (ಡಬಲ್ಸ್)

ಬಾಲಕರಿಗೆ : (6ರಿಂದ 10 ನೇ ತರಗತಿಯವರೆಗೆ) ವಾಲಿಬಾಲ್ (7 ಜನರ ತಂಡ), 100 ಮೀ. ಓಟ, ಶಟಲ್ ಬ್ಯಾಡ್ಮಿಂಟನ್ (ಡಬಲ್ಸ್)

1 ರಿಂದ 5 ನೇ ತರಗತಿಯ ಮಕ್ಕಳಿಗೆ: ಕೆರೆದಡ, ಕಪ್ಪೆ ಜಿಗಿತ, ಬಾಲ್ ಪಾಸ್, ಯಾವುದಾದರೂ 3 ನೈಮಿತ್ತಿಕ ಶ್ಲೋಕ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ