ಬಂಟ್ವಾಳ

ಬಿಸಿಯೂಟ ಯೋಜನೆಗೆ ಚಾಲನೆ

ವಿಟ್ಲದ ಮೇಗಿನಪೇಟೆ ಹೊರೈಝನ್ ಪಬ್ಲಿಕ್ ಸ್ಕೂಲ್ನಲ್ಲಿ ನೂತನವಾಗಿ ಪ್ರಾರಂಭಿಸಲಾದ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಮಂಗಳವಾರ ಚಾಲನೆ ನೀಡಲಾಯಿತು.

ಜಾಹೀರಾತು

ವಿಟ್ಲ ಕೇಂದ್ರ ಜುಮಾ ಮಸೀದಿ ಆಡಳಿತ ಸಮಿತಿಯ ಹಿರಿಯ ಸದಸ್ಯ ಇಬ್ರಾಹಿಂ ಹಾಜಿ ಪೊನ್ನೋಟ್ಟು ಅವರು ಚಾಲನೆ ನೀಡಿದರು. ಮದ್ರಸ ಶಿಕ್ಷಕ ಉಮ್ಮರ್ ಸಅದಿ ದುವಾಃ ಆಶೀರ್ವಚನ ನೀಡಿದರು.

ಸಂದರ್ಭ ಶಾಲಾ ಅಧ್ಯಕ್ಷ ಮಹಮ್ಮದ್ ಇಕ್ಬಾಲ್ ಹಾನೆಸ್ಟ್, ಸಂಚಾಲಕ ಅಬೂಬಕ್ಕರ್ ನೋಟರಿ ವಿಟ್ಲ, ಕಾರ್ಯದರ್ಶಿ ಮಹಮ್ಮದ್ ಇಕ್ಬಾಲ್ ಮೇಗಿನಪೇಟೆ, ಜತೆ ಕಾರ್ಯದರ್ಶಿ ಹನೀಫ್ ಎಂಎ, ಖಜಾಂಜಿ ವಿ.ಎಚ್ ಅಶ್ರಫ್, ಉಪಾಧ್ಯಕ್ಷ ಗಫೂರ್ ಮೇಗಿನಪೇಟೆ, ಶಾಲಾ ಮೇಲ್ವಿಚಾರಕ ವಿಕೆಎಂ ಅಶ್ರಫ್, ಜಮಾಅತ್ ಕಮಿಟಿ ಸದಸ್ಯರಾದ ಅಂದುಂಞ ಗಮಿ, ಇಬ್ರಾಹಿಂ ಏರ್ಸೌಂಡ್ಸ್, ಅಬೂಬಕ್ಕರ್ ಅನಿಲಕಟ್ಟೆ, ಶಾಲಾ ಮುಖ್ಯೋಪಾಧ್ಯಾಯಿನಿ ಸೆಕಿನಾ ಮೊದಲಾದವರು ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ