ಬಂಟ್ವಾಳ

ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವೃತ್ತಿಪರ ಶಿಕ್ಷಣ ತರಬೇತಿ

ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯವು ತೃತೀಯ ವರ್ಷದ ಗಣಕಯಂತ್ರ, ಮಾಹಿತಿ ತಂತ್ರಜ್ಞಾನ ವಿಭಾಗ ಹಾಗೂ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ವಿದ್ಯಾರ್ಥಿಗಳಿಗೆ ಮೂರು ವಾರದ ವೃತ್ತಿಪರ ಶಿಕ್ಷಣ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಜಾಹೀರಾತು

ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕ್ಲೌ ಕ್ಲೌಡ್‌ಇ ಟೆಕ್ನೋಲಾಜಿಸ್ ವ್ಯವಸ್ಥಾಪಕ ನಿರ್ದೇಶಕ ಮಹೇಶ ಪಧ್ಯಾಣ, ಭಾಗವಹಿಸಿದ್ದರು. ರಾಧಾಕೃಷ್ಣ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ|ಶ್ರೀನಿವಾಸ ಮಯ್ಯ ಡಿ. ವಹಿಸಿದರು. ಪ್ರೋ. ಶಿವಕುಮಾರ್ ಜಿ. ಎಸ್., ವಿಭಾಗ ಮುಖ್ಯಸ್ಥರು, ಗಣಕ ಯಂತ್ರ ವಿಭಾಗ ಮತ್ತು   ಪ್ರೋ. ಸೂರ್ಯಕೃಷ್ಣ ಕೆ., ವಿಭಾಗ ಮುಖ್ಯಸ್ಥರು, ವಿದ್ಯುನ್ಮಾನ ಮತ್ತು ಸಂವಹನ ವಿಭಾಗ ಉಪಸ್ಥಿತರಿದ್ದರು.

ಪ್ರೋ. ಹರ್ಷವರ್ಧನ್‌ರವರ ಸ್ವಾಗತಿಸಿದರು. ಪ್ರೋ. ರಾಕೇಶ್ ಮಲ್ಯ ವಂದಿಸಿದರು. ವಿದ್ಯಾರ್ಥಿನಿ ಕು. ಶೃತಿ ಕಾರ್ಯಕ್ರಮವನ್ನು ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ