ರಾಜ್ಯ ಯುವ ಬರಹಗಾರರ ಒಕ್ಕೂಟ (ರಿ) ದ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಟಿವಿ ಪತ್ರಕರ್ತ ಶಂಶೀರ್ ಬುಡೋಳಿ ನೇಮಕಗೊಂಡಿದ್ದಾರೆ. ಇವರನ್ನ ನೇಮಕಗೊಳಿಸಿ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ಹೂಹಳ್ಳಿ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿರುವ ಶಂಶೀರ್ ಬುಡೋಳಿ ಲೇಖಕ, ಕವಿಯೂ ಹೌದು. 2007 ರಲ್ಲಿ ನಡೆದ 11 ನೇ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದಿಂದ ಎಂಸಿಜೆ ಸ್ನಾತಕೋತ್ತರ ಪದವಿ ಪಡೆದ ಇವರ ಕವನಗಳು ನಾಲ್ಕು ಕವನ ಸಂಕಲನಗಳಲ್ಲಿ ಪ್ರಕಟಗೊಂಡಿದೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಪತ್ರಕರ್ತ ಶಂಶೀರ್ ಬುಡೋಳಿ ನೇಮಕ"
Be the first to comment on "ಪತ್ರಕರ್ತ ಶಂಶೀರ್ ಬುಡೋಳಿ ನೇಮಕ"