ಬಂಟ್ವಾಳ

ಬಿ.ಸಿ.ರೋಡ್ ನಲ್ಲಿ ಭಾರಿ ಗಾಳಿ, ಮಳೆ: ಉರುಳಿದ ಮರ ಮನೆಗೆ ಹಾನಿ

ಬಂಟ್ವಾಳ ಸಹಿತ ಹಲವೆಡೆ ಮಂಗಳವಾರ ನಸುಕಿನ ಜಾವದಿಂದಲೇ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಶಾಲಾ, ಕಾಲೇಜು ಮತ್ತು ಕಚೇರಿಗಳಿಗೆ ತೆರಳುವ ಮಂದಿ ಇದರಿಂದ ಭಾರಿ ತೊಂದರೆಗೆ ಒಳಗಾದರು.

ಜಾಹೀರಾತು

ಭಾರಿ ಗಾಳಿಗೆ ಕೈಕುಂಜೆಯಲ್ಲಿರುವ ತುಕ್ರಪೂಜಾರಿಯವರ ಮಗ ಡೊಂಬಯ್ಯ ಪೂಜಾರಿ ಅವರ ಮನೆಗೆ ಬೃಹದಾಕಾರವಾದ ಮರ ಬಿದ್ದಿದೆ. ಇದರಿಂದ ಮನೆಗೆ ಹಾನಿಯಾಗಿದ್ದು, ಸ್ಥಳಕ್ಕೆ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಗ್ರಾಮ ಲೆಕ್ಕಾಧಿಕಾರಿ ಶಿವನಂದ ನಾಟೆಕಾರ್ ಸಿಬಂದಿ ಸದಾಶಿವ ಕೈಕಂಬ, ಶೀತಲ್ ಹಾಗೂ ಪುರಸಭಾ ಸದಸ್ಯೆ ಸುಗುಣ ಎ.ಕಿಣಿ ಭೇಟಿ ನೀಡಿದರು. ತಾಲೂಕಿನ ಹಲವೆಡೆ ಬಿರುಗಾಳಿಯಿಂದ ಮರಗಳು ಧರೆಗುರುಳಿರುವ ಶಂಕೆಯನ್ನು ಇಲಾಖಾ ಸಿಬ್ಬಂದಿ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ