ವರ್ಷಗಳ ಬೇಡಿಕೆಯಾದ ಇರಾ ಹಾಗು ಮಂಚಿ-ಕೊಳ್ನಾಡು ಗ್ರಾಮವನ್ನು ಸಂಪರ್ಕಿಸುವ ಇರಾ-ಕೊಡಂಗೆ-ಬಾಳಿಕೆ-ಕಲ್ಕಾರು-ಮಟ-ಸಾಲೆತ್ತೂರು ರಸ್ತೆ ನಿರ್ಮಾಣದ ಬಗ್ಗೆ ಸಂಬಂಧಪಟ್ಟ ಜಮೀನಿನ ಮಾಲಕರ ಸಭೆಯು ಇಂದು ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆಯಲ್ಲಿ ಇರಾ ಮಲಯಾಳಿ ಬಿಲ್ಲವ ಸಭಾ ಭವನದಲ್ಲಿ ನಡೆಯಿತು.
ಜಾಹೀರಾತು
ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ, ಗ್ರಾಮ ಪಂಚಾಯತ್ ಸದಸ್ಯರಾದ ತುಳಸಿ ಪೂಜಾರಿ, ದೇವದಾಸ ಅಡಪ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಳಿನಿ ಎ.ಕೆ, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಅನಿಲ್ ಸೂತ್ರಬೈಲ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ರಹಿಮಾನ್ ಹಾಗೂ ಊರಿನ ಪ್ರಮುಖರು ಉಪಸ್ಥಿತಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರಸ್ತೆ ನಿರ್ಮಾಣ ಕುರಿತು ಸಭೆ"