ಬಂಟ್ವಾಳ

ನಾಗಶ್ರೀ ಮಿತ್ರವೃಂದ ವತಿಯಿಂದ ವನಮಹೋತ್ಸವ

ನಾಗಶ್ರೀ ಮಿತ್ರ ವೃಂದ ಹಾಗೂ ನಾಗಶ್ರೀ ಮಾತೃ ಮಂಡಳಿ ಕಮ್ಮಾಜೆ ಆಶ್ರಯದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮದಡಿ ವನಮಹೋತ್ಸವ ಹಾಗೂ ಸಸಿ ವಿತರಣೆ ಕಾರ್ಯಕ್ರಮ ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆ ವಿವೇಕ ಭವನದಲ್ಲಿ ಭಾನುವಾರ ನಡೆಯಿತು.

ಜಾಹೀರಾತು

ನಾಗಶ್ರೀ ಮಿತ್ರ ವೃಂದದ ಅಧ್ಯಕ್ಷ ರಾಮಚಂದ್ರ ವರಕೋಡಿ ಸಭಾಧ್ಯಕ್ಷತೆ ವಹಿಸಿದ್ದರು ಸಂಘದ ಗೌರವ ಅಧ್ಯಕ್ಷರಾದ ನಿವೃತ್ತ ಮುಖ್ಯೋಪಾಧ್ಯಾಯ ಪ್ರಗತಿಪರ ಕೃಷಿಕ  ಅನಂತರಾಮ ಹೇರಳ ವನಮಹೋತ್ಸವ ಜಾಗೃತಿ ಹಾಗೂ ಪರಿಸರ ಸಂರಕ್ಷಣೆ ಪಾಮುಖ್ಯತೆಯ ಬಗ್ಗೆ ಮಾತನಾಡಿದರು, ವೇದಿಕೆಯಲ್ಲಿ ನಾಗಶ್ರೀ ಮಾತೃ ಮಂಡಳಿ ಅಧ್ಯಕ್ಷೆ ತೀರ್ಥ ಜಿ, ಸಂಘಕ್ಕೆ ಸ್ಥಳದಾನ ಮಾಡಿದ ನಿವೃತ್ತ ಮಾಜಿ  ಸೈನಿಕ ದಿ. ಪದ್ಮನಾಭ ಪೊಯ್ಯ ಮಗ ಶಶಿಧರ ಕಮ್ಮಾಜೆ, ಪ್ರಮುಖರಾದ ಉಸ್ಮಾನ್ ಗರ್ಗಲ್  ಉಪಸ್ಥಿತರಿದ್ದರು.  ತಿರುಮಲೇಶ್ ಸ್ವಾಗತಿಸಿ ಕಾರ್ಯಕ್ರಮ  ನಿರೂಪಿಸಿದರು. ಸಂಧ್ಯಾ ಶಿವ ಪ್ರಸಾದ್ ಧನುಪೂಜೆ ಧನ್ಯವಾದ ಅರ್ಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ