ದ.ಕ. ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಬಂಟ್ವಾಳ ತಾಲೂಕು ಪೆರ್ನೆ ಶ್ರೀರಾಮಚಂದ್ರ ಪ್ರೌಢ ಶಾಲೆ ಚಿತ್ರಕಲಾ ಶಿಕ್ಷಕ ಚೆನ್ನಕೇಶವ ಡಿ.ಆರ್.ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜು. 21ರಂದು ಗುರುವಾಯನಕೆರೆ ನಮ್ಮೂರ ಪ್ರೌಢ ಶಾಲೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನಿಕಟಪೂರ್ವ ಅಧ್ಯಕ್ಷ ಮಹಾಬಲ ಕುಳ ಸಭಾಧ್ಯಕ್ಷತೆ ವಹಿಸಿದ್ದರು.
ಜಾಹೀರಾತು
ಕಾರ್ಯದರ್ಶಿಯಾಗಿ ಮಂಗಳೂರು ಹೊಗೆಬಜಾರ್ ಸರಕಾರಿ ಪ್ರೌಢ ಶಾಲೆಯ ಮುರಳಿಧರ ಆಚಾರ್ ಎನ್., ಕೋಶಾಽಕಾರಿಯಾಗಿ ಬೆಳ್ತಂಗಡಿ ತಾಲೂಕಿನ ಸರಕಾರಿ ಪ್ರೌಢ ಶಾಲೆಯ ಸದಾನಂದ ಬಿರಾದಾರ ಆಯ್ಕೆಯಾಗಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ದ.ಕ. ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ಚೆನ್ನಕೇಶವ ಡಿ.ಆರ್"