ವಿಟ್ಲ-ಮಂಗಳೂರು ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಶ್ರೀರಾಮ ಸೌಹಾರ್ದ ಸಹಕಾರಿಯ ಶಾಖಾ ವ್ಯವಸ್ಥಾಪಕ ಜಗದೀಶ್ ಅವರಿಗೆ ಬಸ್ ಇಳಿಯುವ ಸಂದರ್ಭ ದೊರಕಿದ ಪರ್ಸ್ ಅನ್ನು ಅದರ ಮಾಲೀಕರಿಗೆ ಒಪ್ಪಿಸಿದ್ದಾರೆ. ಭಾನುವಾರ ಸಂಜೆ ವಿಟ್ಲ ಮಂಗಳೂರು ಬಸ್ಸಿನಲ್ಲಿ ಪ್ರಯಾಣಿಸಿತ್ತಿದ್ದ ಜಗದೀಶರಿಗೆ ಬಸ್ಸು ಇಳಿಯುವ ಸಂದರ್ಭದಲ್ಲಿ ಪರ್ಸ್ ದೊರಕಿತು.
ಜಾಹೀರಾತು
ಪರಿಶೀಲಿಸಿದಾಗ ಅದರಲ್ಲಿ ಮಾಲೀಕರ ದೂರವಾಣಿ ನಂಬರ್ ಇತ್ತು. ಅದನ್ನು ಕಲ್ಲಡ್ಕದಲ್ಲಿರುವ ಬ್ಯಾಂಕಿನ ಕಚೇರಿಯಲ್ಲಿ ವಾರೀಸುದಾರ ಬೊಳಂತಿಮೊಗರು ಹಮೀದರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀರಾಮ ಸೌಹಾರ್ದ ಸಹಕಾರಿಯ ಉಪಾಧ್ಯಕ್ಷ ಸುಜಿತ್ ಕೊಟ್ಟಾರಿ, ಕುಶಲ ಚೆಂಡೆ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವಾರೀಸುದಾರರಿಗೆ ಮರಳಿದ ಪರ್ಸ್"