ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಉದ್ಘಾಟನೆ ಕಾಲೇಜಿನಲ್ಲಿ ನಡೆಯಿತು.
ಜಾಹೀರಾತು
ರಾಮಕೃಷ್ಣ ಕಾಲೇಜು ಮಂಗಳೂರಿನ ಕನ್ನಡ ವಿಭಾಗ ಮುಖ್ಯಸ್ಥ ನಟೇಶ ಆಳ್ವ ಉದ್ಘಾಟಿಸಿ ಮಾತನಾಡಿ ಎನ್ನೆಸ್ಸೆಸ್ ಜೀವನ ಪಾಠ ಕಲಿಸುತ್ತದೆ ಎಂದರು.
ಪ್ರಾಂಶುಪಾಲ ಡಾ. ಗಿರೀಶ್ ಭಟ್ ಅಜಕ್ಕಳ ಅಧ್ಯಕ್ಷತೆ ವಹಿಸಿದ್ದರು. ಎನ್ನೆಸ್ಸೆಸ್ ಯೋಜನಾಧಿಕಾರಿ ಯೋಜನಾದಿಕಾರಿ ಪ್ರೊ ಹೈದರಾಲಿ ಪ್ರಸ್ತಾವಿಕ ಬಾಷಣ ಮಾಡಿದರು .ಡಾ ವೈಶಾಲಿ ವಂದಿಸಿದರು .ವಿದಾರ್ಥಿ ಮಮತ ಕಾರ್ಯಕ್ರಮ ನಿರೂಪಿಸಿದರು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಎನ್ನೆಸ್ಸೆಸ್ ಚಟುವಟಿಕೆ ಉದ್ಘಾಟನೆ"