ಅತ್ಯಂತ ಒತ್ತಡದ ಬದುಕಿನ ಇಂದಿನ ದಿನಗಳಲ್ಲಿ ಮಾನಸಿಕ ಹಾಗೂ ದೈಹಿಕ ಸ್ವಾಸ್ಥ್ಯಕ್ಕೆ ಯೋಗಾಭ್ಯಾಸ ಅತ್ಯಂತ ಅವಶ್ಯಕ ಎಂದು ಪಾಣೆಮಂಗಳೂರು ಎಸ್.ಎಲ್ ಎನ್.ಪಿ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಸ್ಥೆ ರಮಾ ಎಸ್. ಭಂಡಾರಿ ಹೇಳಿದರು.
ಜಾಹೀರಾತು
ಸಂಸ್ಥೆಯ ಶಿಕ್ಷಕರಿಗಾಗಿ ಹಮ್ಮಿಕೊಂಡಿದ್ದ ಹತ್ತು ದಿನಗಳ ಅವಧಿಯ ಯೋಗ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ನಿವೃತ್ತ ಉಪನ್ಯಾಸಕ ರಾಜಮಣಿ ರಾಮಕುಂಜ ಅವರು ಶಿಬಿರವನ್ನು ನಡೆಸಿಕೊಟ್ಟರು. ಶೈಲಜ ಹಾಗೂ ಸೌಮ್ಯ ಶಿಬಿರದ ಅನುಭವವನ್ನು ಹಂಚಿಕೊಂಡರು.
ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಭಾರತಿ ಸೋಮಯಾಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕ ರಮೇಶ್ ಅವರು ವಂದಿಸಿದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಒತ್ತಡದ ಬದುಕಿನಲ್ಲಿ ಯೋಗಾಭ್ಯಾಸ ಅವಶ್ಯ: ರಮಾ ಎಸ್. ಭಂಡಾರಿ"