ಬಂಟ್ವಾಳ

ತುಮಕೂರು, ಚಿಕ್ಕಬಳ್ಳಾಪುರಕ್ಕೆ ತಲುಪಿದ ಸರಕಾರಿ ಶಾಲೆ ಉಳಿಸಿ ಆಂದೋಲನ

ಸರಕಾರಿ ಶಾಲೆ ಉಳಿಸಿ ಆಂದೋಲನ ಹಾಗೂ ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್ ಹಾಗೂ ಶಿಕ್ಷಣ ಪ್ರೇಮಿ ಅನಿಲ್ ಶೆಟ್ಟಿ ಬೆಂಗಳೂರು ನೇತೃತ್ವದ ತಂಡ  ಮಂಗಳವಾರ  ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಸರಕಾರಿ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಅಧ್ಯಯನ ನಡೆಸಿತು.

ಜಾಹೀರಾತು

ಮಧುಗಿರಿ ತಾಲೂಕಿನ ಕೋಡಿಗೆನೆ ಹಳ್ಳಿ, ಅಣ್ಣೇನಹಳ್ಳಿ, ಕಡಗತ್ತೂರು, ಯಾಕರ್ಲಾ ಹಳ್ಳಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿ ಬಿದನೂರಿನ ಕರೇಕಲ್ಲ ಹಳ್ಳಿ, ಉಚ್ಚೋದನ ಹಳ್ಳಿ, ಗೊಟಕಣಾ ಪುರ, ಪಿಡಚಲಾ ಹಳ್ಳಿ ಸರಕಾರಿ ಶಾಲೆಗೆ    ಭೇಟಿ ನೀಡಿ ಪೋಷಕರ ಸಭೆ ನಡೆಸಿ ಸರಕಾರಿ ಶಾಲೆ ಉಳಿಸುವ ಬಗ್ಗೆ ಚರ್ಚೆ ನಡೆಸಲಾಯಿತು.

ಈ ಸಂದರ್ಭ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್, ಸದಸ್ಯರಾದ ಪುರುಷೋತ್ತಮ ಅಂಚನ್, ರಾಮಚಂದ್ರ ಪೂಜಾರಿ ಕರೆಂಕಿ, ದೀಪಕ್ ಸಾಲ್ಯಾನ್, ಮಹೇಶ್ ಡೆಚ್ಚಾರು, ಅನಿಲ್ ಶೆಟ್ಟಿ, ಸ್ಥಳೀಯ ಶಿಕ್ಷಣ ಪ್ರೇಮಿ ಅಶೋಕ್ ಮತ್ತಿತರರು ಹಾಜರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ