ಭಾರತೀಯ ಜೈನ್ ಮಿಲನ್ ನ ವಲಯ ೮ರ ವತಿಯಿಂದ ಬಂಟ್ವಾಳ, ಮಂಗಳೂರು, ಪುತ್ತೂರು ತಾಲೂಕು ಮಿಲನ್ ಗಳ ವತಿಯಿಂದ ಗಿಡ ನೆಡುವ ಯೋಜನೆಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಚಾಲನೆ ನೀಡಿದರು.
ಭಾರತೀಯ ಜೈನ್ ಮಿಲನ್ ನ ವಲಯ ೮ರ ವತಿಯಿಂದ ಬಂಟ್ವಾಳ, ಮಂಗಳೂರು, ಪುತ್ತೂರು ತಾಲೂಕು ಮಿಲನ್ ಗಳ ವತಿಯಿಂದ ಗಿಡ ನೆಡುವ ಯೋಜನೆಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಚಾಲನೆ ನೀಡಿದರು.
ಡಾ ಹೆಗ್ಗಡೆಯವರ ಪಟ್ಟಾಭಿಷೇಕದ ೫೦ನೇ ವರ್ಷದ ಸಂದರ್ಭದಲ್ಲಿ ಭಾರತೀಯ ಜೈನ್ ಮಿಲನ್ ವಲಯ ೮ ರ ವತಿಯಿಂದ ೫೦ ಸಾವಿರ ಗಿಡಗಳನ್ನು ನೆಡುವ ಹಾಗೂ ವಿತರಿಸುವ ಯೋಜನೆ ಹಮ್ಮಿಕೊಳ್ಳಲಾಗಿದ್ದು ಅದರಂತೆ ಮಂಗಳೂರು,ಬಂಟ್ವಾಳ, ಪುತ್ತೂರು ತಾಲೂಕು ಮಿಲನ್ಗಳ ವತಿಯಿಂದ ಸುಮಾರು ೫ ಸಾವಿರ ಗಿಡಗಳನ್ನು ನೆಡುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಈ ಭಾಗದ ಜೈನ್ ಮಿಲನ್ ನಿರ್ದೇಶಕರಾದ ಸುದರ್ಶನ್ ಜೈನ್ ಅವರಿಗೆ ಹೆಗ್ಗಡೆಯವರು ಗಿಡ ವಿತರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಹೇಮಾವತಿ ಹೆಗ್ಗಡೆ,, ಮಿಲನ್ ಪದಾಧಿಕಾರಿಗಳಾದ ಡಾ. ಯಶೋವರ್ಮ ಜೈನ್ ಉಜಿರೆ, ಪುಷ್ಪರಾಜ ಜೈನ್ ಮಂಗಳೂರು, ಸುಭಾಶ್ಚಂದ್ರ ಜೈನ್ ಬಂಟ್ವಾಳ, ಜೀವಂಧರ ಜೈನ್ ಬೆಳ್ತಂಗಡಿ, ಸೋಮಶೇಖರ ಶೆಟ್ಟಿ ಬೆಳ್ತಂಗಡಿ ಮುಂತಾದವರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಜೈನ್ ಮಿಲನ್ನ ಗಿಡ ನೆಡುವ ಯೋಜನೆಗೆ ಡಾ. ಹೆಗ್ಗಡೆ ಚಾಲನೆ"
Be the first to comment on "ಜೈನ್ ಮಿಲನ್ನ ಗಿಡ ನೆಡುವ ಯೋಜನೆಗೆ ಡಾ. ಹೆಗ್ಗಡೆ ಚಾಲನೆ"