12ರಂದು ಕಲ್ಲಡ್ಕದಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆ

ಕಲ್ಲಡ್ಕದಲ್ಲಿ ಆಗಸ್ಟ್ 12ರಂದು ಹಿಂದು ಜಾಗರಣ ವೇದಿಕೆ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆ ನಡೆಯಲಿದೆ. ಈ ಸಂದರ್ಭ ಮಧ್ಯಾಹ್ನ 2.30ಕ್ಕೆ ವಾಹನ ಜಾಥಾ ವೀರಕಂಭ ಶಾರದಾ ಭಜನಾ ಮಂದಿರ, ಮಾಣಿಯ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ … Continue reading 12ರಂದು ಕಲ್ಲಡ್ಕದಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆ