ಬಂಟ್ವಾಳ

ರೋಟರಿ ಟೌನ್ ವತಿಯಿಂದ ಪಲ್ಲವಿ ಕಾರಂತರಿಗೆ ಸನ್ಮಾನ

ರೋಟರಿ ಕ್ಲಬ್ ಬಂಟ್ವಾಳ ಟೌನ್ ಆನ್ಸ್ ಕ್ಲಬ್ ಅಧ್ಯಕ್ಷರಾದ ಪಲ್ಲವಿ  ಕಾರಂತ್ ದಂಪತಿಗೆ ಸನ್ಮಾನ ಸಮಾರಂಭ ರೋಟರಿ ಸಭಾಂಗಣ ಬಿ.ಸಿ.ರೋಡು ಇಲ್ಲಿ ನಡೆಯಿತು.

ಜಾಹೀರಾತು

ಸಾಹಿತ್ಯ ಲೋಕದಲ್ಲಿ ಕವಯಿತ್ರಿ ಪಲ್ಲವಿ ಕಾರಂತ್ ತನ್ನ ಪಯಣ ,ಲಯ ಕವನ ಸಂಕಲನದ ಮೂಲಕ ಕೃತಿ ರಚನೆಯ ಪಯಣ ಆರಂಭಿಸಿರುವ ಉದಯೋನ್ಮುಖ ಯುವ ಪ್ರತಿಭೆ. ಸಾಹಿತ್ಯ ಲೋಕದಲ್ಲಿ ತನ್ನದೇ ಛಾಪು ಮೂಡಿಸಿರುವ ಪಲ್ಲವಿ ಕಾರಂತರಿಗೆ ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ಸನ್ಮಾನ ವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾದ ಗೋಪಾಲ್ ಅಂಚನ್ ನೆರವೇರಿಸಿದರು.

ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ರಾದ ಉಮೇಶ್ ನಿರ್ಮಲ್, ಕಾರ್ಯದರ್ಶಿ ಜಯರಾಜ್ ಎಸ್ ಬಂಗೇರ, ನಿಕಟ ಪೂರ್ವ ಅಧ್ಯಕ್ಷ ರಾದ ಚಂದ್ರಹಾಸ ಶೆಟ್ಟಿ  , ಸಾರ್ಜಂಟ್ ಗಣೇಶ್ ಸಾಲಿಯಾನ್, ರೋಟರಿ ವಲಯ 4ರ ಕಾರ್ಯದರ್ಶಿ ನಾರಾಯಣ ಹೆಗ್ಡೆ, ವಲಯ ಸೇನಾನಿ ಸಂಜೀವ ಪೂಜಾರಿ ಗುರುಕೃಪ, ರೋಟರಿ ಆನ್ಸ್ ಕ್ಲಬ್ ನೂತನ ಅಧ್ಯಕ್ಷರಾದ ಆಶಾಮಣಿ ಡಿ ರೈ, ಕಾರ್ಯ ದರ್ಶಿ ವಿಂದ್ಯಾ ಎಸ್ ರೈ ಉಪಸ್ತಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ