ಧಾರಾಕಾರ ಮಳೆ ಇಲ್ಲದಿದ್ದರೂ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ

ಮಳೆ ಧಾರಾಕಾರ ಸುರಿಯದಿದ್ದರೂ ನೇತ್ರಾವತಿ ನದಿಯಲ್ಲಿ ನೀರು ಏರಿಕೆ ಕಂಡುಬಂದಿದೆ. ಧರ್ಮಸ್ಥಳ, ಉಪ್ಪಿನಂಗಡಿ, ಬಂಟ್ವಾಳ ಪ್ರದೇಶಗಳಲ್ಲಿ ಜೀವನದಿ ನೇತ್ರಾವತಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಜಾಹೀರಾತು ಧರ್ಮಸ್ಥಳದಲ್ಲಿ ಈಗಾಗಲೇ ಸ್ನಾನಘಟ್ಟದಲ್ಲಿ ಎಚ್ಚರಿಕೆಯ ಸೂಚನೆ ಹಾಕಲಾಗಿದೆ. ಉಪ್ಪಿನಂಗಡಿಯಲ್ಲೂ ಸಂಗಮವಾಗಲು ಕಾಲ … Continue reading ಧಾರಾಕಾರ ಮಳೆ ಇಲ್ಲದಿದ್ದರೂ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ