ಬಂಟ್ವಾಳ

ಬಿಜೆಪಿ ವಾರ್ಡ್ ಸಭೆ, ಪಕ್ಷಕ್ಕೆ ಸೇರ್ಪಡೆ

ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಂಟ್ವಾಳ ಪುರಸಭೆ ವ್ಯಾಪ್ತಿಯ ಬಿ. ಕಸ್ಬಾ ಗ್ರಾಮದ ಐದನೇ ವಾರ್ಡಿನ ಸಭೆ ಎಂದು ಬಿಜೆಪಿ ಕಚೇರಿಯಲ್ಲಿ ನಡೆಯಿತು ಈ ಸಂದರ್ಭ ಮುಖಂಡ ವಿಶ್ವನಾಥ ಚೆಂಡ್ತಿಮಾರ್ ಬಿಜೆಪಿಗೆ ಸೇರ್ಪಡೆಗೊಂಡರು.

ಜಾಹೀರಾತು

ಸಭೆಯಲ್ಲಿ ಜಿಲ್ಲಾ ಎಸ್.ಸಿ ಮೋರ್ಚಾದ ಅಧ್ಯಕ್ಷರಾದ ದಿನೇಶ್ ಅಮ್ಟೂರು ಮಾತನಾಡಿ ಪಕ್ಷದ ವಿಚಾರಧಾರೆ ಅರಿತುಕೊಂಡು ಹಿರಿಯರ ಮಾರ್ಗದರ್ಶನವನ್ನು ಪಡೆದು ಎಲ್ಲಾ ಕಾರ್ಯಕರ್ತರು ಸೇರಿ ಭಾರತೀಯ ಜನತಾ ಪಾರ್ಟಿಯ ಬಲವರ್ಧನೆಗೆ ಶ್ರಮಿಸಬೇಕು ಎಂದು ಹೇಳಿದರು.

ಜಾಹೀರಾತು

ಪುರಸಭೆ ಸದಸ್ಯರಾದ ಗೋವಿಂದ ಪ್ರಭುಗಳು ಮಾತನಾಡಿ ಬಂಟ್ವಾಳ ಪುರಸಭೆ ಭ್ರಷ್ಟಾಚಾರಗಳ ಬಗ್ಗೆ ಎಳೆ ಎಳೆಯಾಗಿ ಕಾರ್ಯಕರ್ತರಿಗೆ ತಿಳಿಸಿ ಮುಂದಿನ ದಿನಗಳಲ್ಲಿ ಕಾರ್ಯಕರ್ತರೆಲ್ಲರೂ ಬಂಟ್ವಾಳ ಪುರಸಭೆಯ ಬಗ್ಗೆ ಪ್ರತಿ ಮನೆಯಲ್ಲಿ ಜಾಗೃತಿ ಮೂಡಿಸುವಂತಹ ಕೆಲಸ ಮಾಡಬೇಕಿದೆ ಎಂದರು.

ಈ ಸಂದರ್ಭಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸುಗುಣಾ ಕಿಣಿ,ಕ್ ಷೇತ್ರ ಕಾರ್ಯದರ್ಶಿ ಸೀತಾರಾಮ ಪೂಜಾರಿ,ಪುರಸಭಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಗುರುದತ್ತ್ ನಾಯಕ್, ಬಂಟ್ವಾಳ ಕಸ್ಬಾ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಚೆಂಡ್ತಿಮಾರ್ ಪ್ರಧಾನ ಕಾರ್ಯದರ್ಶಿ ಬೂತ್ ಸಮಿತಿ ಅಧ್ಯಕ್ಷರಾದ ಶಿವರಾಮ್ ಶೆಟ್ಟಿ ಜಕ್ರಿಬೆಟ್ಟು ಕಾರ್ಯದರ್ಶಿಯಾದ ಉಮಾಶಂಕರ್ ಪೂಜಾರಿ ಚೆಂಡ್ತಿಮಾರ್ ಪ್ರಮುಖ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ