ಬಂಟ್ವಾಳ

ಸ್ವಚ್ಛ ಮನಸ್ಸಿನ ಪ್ರಚೋದನೆಗೆ ಒಳಗಾಗಲಿ: ರಾಜಮಣಿ ರಾಮಕುಂಜ

ನಮ್ಮ ಕೈಗಳನ್ನು ಸ್ವಚ್ಛ ಮನಸ್ಸಿನ ಪ್ರಚೋದನೆಗೆ ಒಳಗಾಗಿಸಿದರೆ ಅವುಗಳು ಮಾಡುವ ಕಾರ್ಯಗಳೂ ಸ್ವಚ್ಛವಾಗಿಯೇ ಇರುತ್ತದೆ. ಈ ನೆಲೆಯಿಂದ ಮಾತ್ರ ಸ್ವಚ್ಛತಾ ಅಭಿಯಾನ ಯಶಸ್ಸನ್ನು ಕಾಣಲು ಸಾಧ್ಯವಿದೆ ಎಂದು ನಿವೃತ್ತ ಉಪನ್ಯಾಸಕ ರಾಜಮಣಿ ರಾಮಕುಂಜ ಹೇಳಿದರು.

ಜಾಹೀರಾತು

ಪಾಣೆಮಂಗಳೂರಿನ ಎಸ್ ಎಲ್ ಎನ್ ಪಿ ಆಂಗ್ಲ ಮಾಧ್ಯಮ  ಶಾಲೆಯಲ್ಲಿ, ಮಂಗಳೂರಿನ ರಾಮಕೃಷ್ಣ ಮಿಷನ್ ಹಮ್ಮಿಕೊಂಡಿದ್ದ ಸ್ವಚ್ಛತೆಗಾಗಿ ಜಾದು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಿದ್ದರು. ಶಾಲಾ ಮುಖ್ಯಸ್ಥರಾದ ರಮಾ ಎಸ್.ಭಂಡಾರಿ ಕಾರ್ಯಕ್ರಮ ಉದ್ಘಾಟಿಸಿದರು.

ಕುದ್ರೋಳಿ ಗಣೇಶ್ ಮತ್ತು ಅವರ ತಂಡ ಜಾದುವಿನ ಮೂಲಕ ವಿದ್ಯಾರ್ಥಿಗಳಲ್ಲಿ ಸ್ವಚ್ಛ ತೆಯ ಅರಿವನ್ನು ಮೂಡಿಸಿತು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಭಾರತಿ ಸೋಮಯಾಜಿ ಅವರು ಉಪಸ್ಥಿತರಿದ್ದರು. ಶಿಕ್ಷಕ ರಮೇಶ್ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ