ನಾಗರಪಂಚಮಿ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಹಲವು ನಾಗನ ಸನ್ನಿಧಿಗಳಲ್ಲಿ ಬುಧವಾರ ಬೆಳಗ್ಗಿನಿಂದಲೇ ಭಕ್ತರು ಸರದಿಯಲ್ಲಿ ನಿಂದು ನಾಗನ ಕಲ್ಲಿಗೆ ಹಾಲೆರೆಯುವ ಮೂಲಕ ಭಕ್ತಿಭಾವ ಮೆರೆದರು.
ಬಂಟ್ವಾಳ ತಾಲೂಕಿನ ಪ್ರಮುಖ ದೇವಾಲಯಗಳಲ್ಲಿ ಎಂದಿಗಿಂತ ಹೆಚ್ಚಿನ ಜನಸಂದಣಿ ಇತ್ತು. ಬಿ.ಸಿ.ರೋಡಿನ ಅನ್ನಪೂರ್ಣೇಶ್ವರಿ ದೇವಿ ಸನ್ನಿಧಿ ಹಾಗೂ ರಕ್ತೇಶ್ವರಿ ದೇವಸ್ಥಾನದಲ್ಲಿರುವ ನಾಗನ ಸನ್ನಿಧಿಯಲ್ಲಿ ವಿಶೇಷ ಪೂಜೆ ಜರಗಿದವು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…