ನಾಗರಪಂಚಮಿ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಹಲವು ನಾಗನ ಸನ್ನಿಧಿಗಳಲ್ಲಿ ಬುಧವಾರ ಬೆಳಗ್ಗಿನಿಂದಲೇ ಭಕ್ತರು ಸರದಿಯಲ್ಲಿ ನಿಂದು ನಾಗನ ಕಲ್ಲಿಗೆ ಹಾಲೆರೆಯುವ ಮೂಲಕ ಭಕ್ತಿಭಾವ ಮೆರೆದರು.
ಬಂಟ್ವಾಳ ತಾಲೂಕಿನ ಪ್ರಮುಖ ದೇವಾಲಯಗಳಲ್ಲಿ ಎಂದಿಗಿಂತ ಹೆಚ್ಚಿನ ಜನಸಂದಣಿ ಇತ್ತು. ಬಿ.ಸಿ.ರೋಡಿನ ಅನ್ನಪೂರ್ಣೇಶ್ವರಿ ದೇವಿ ಸನ್ನಿಧಿ ಹಾಗೂ ರಕ್ತೇಶ್ವರಿ ದೇವಸ್ಥಾನದಲ್ಲಿರುವ ನಾಗನ ಸನ್ನಿಧಿಯಲ್ಲಿ ವಿಶೇಷ ಪೂಜೆ ಜರಗಿದವು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)