ಬಂಟ್ವಾಳ

ಮೊಳಗುತ್ತಿದೆ ಸೈರನ್, ಡ್ಯಾಂನಿಂದ ಜಲಧಾರೆ, ಬಂಟ್ವಾಳ ತಗ್ಗು ಪ್ರದೇಶಗಳಲ್ಲಿ ಇಳಿದಿಲ್ಲ ನೆರೆ

REPORT, PHOTOS and VIDEO by Harish Mambady

ಜಾಹೀರಾತು

ಜಾಹೀರಾತು

ಶಂಭೂರು ಎಎಂಆರ್ ಡ್ಯಾಂ ನಿಂದ ಸೈರನ್ ಮೊಳಗುತ್ತಿದ್ದಂತೆಯೇ ನೇತ್ರಾವತಿ ಬಿರುಸು ಕಾಣಿಸಿಕೊಳ್ಳುತ್ತದೆ. ಅಲ್ಲಿದ್ದ ಕಸ, ಕಡ್ಡಿಗಳನ್ನು ನದಿಯ ಪಕ್ಕದಲ್ಲಿದ್ದ ಜಾಗಕ್ಕೆ ಎಸೆಯುತ್ತದೆ. ಹೀಗೆ ಪಾಣೆಮಂಗಳೂರಿನ ಆಲಡ್ಕ, ಬಂಟ್ವಾಳದ ತೀರ ಪ್ರದೇಶಗಳಾದ ಕಂಚುಕಾರಪೇಟೆ, ಬಡ್ಡಕಟ್ಟೆ ಹಾಗೂ ಸನಿಹದ ಪ್ರದೇಶಗಳೀಗ ಜಲಾವೃತಗೊಂಡಿವೆ. ಈ ಚಿತ್ರಗಳು ಬಂಟ್ವಾಳ ಮತ್ತು ಗೂಡಿನಬಳಿಯನ್ನು ಸಂಪರ್ಕಿಸುವ ಕಂಚುಕಾರಪೇಟೆಯದ್ದು. ಇಲ್ಲೇ ನದಿಯ ಮಟ್ಟ ಅಳೆಯುವ ಮಾಪನವಿದೆ.  ಚಿತ್ರ ಸೆರೆಹಿಡಿದ ಸಂದರ್ಭ 9.6 ಅಡಿಯಲ್ಲಿ ನೇತ್ರಾವತಿ ನೀರು ಹರಿಯುತ್ತಿತ್ತು. ಇದಿನ್ನೂ ಜಾಸ್ತಿಯಾಗಬಹುದು ಅಥವಾ ಕಡಿಮೆಯಾಗಲೂಬಹುದು. ಎಲ್ಲವನ್ನೂ ಕಾಲವೇ ನಿರ್ಧರಿಸುತ್ತದೆಯೇ ಹೊರತು ಯಾವ ಪ್ರಭಾವ, ವಶೀಲಿಯೂ ಅಲ್ಲ!!! ಇದನ್ನು ನಾನು ಮಾಡಿಸಿದ್ದೇನೆ ಎಂದು ಹೇಳಿಕೊಳ್ಳುವವರು ಈ ವಿಷಯದಲ್ಲಂತೂ ಇಲ್ಲ.

ಮತ್ತೆ ಮಳೆಯ ಅಬ್ಬರ: ಮುಂಜಾಗರೂಕತಾ ಕ್ರಮ ಕೈಗೊಳ್ಳಲು ಸೂಚನೆ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ