ಬಂಟ್ವಾಳದಲ್ಲಿ ಮತ್ತೆ ಮಳೆ ಅಬ್ಬರಿಸುತ್ತಿದೆ. ಗುರುವಾರ ಬೆಳಗ್ಗಿನ ಜಾವವೇ ಜಡಿಮಳೆ ಸುರಿಯುತ್ತಿತ್ತು. ಮಳೆ, ನೆರೆಯಿಂದ ಸಮಸ್ಯೆಗೊಳಗಾದ ಪ್ರದೇಶಗಳಿಗೆ ಬಂಟ್ವಾಳ ತಾಲೂಕು ದಂಡಾಧಿಕಾರಿ ತಹಶೀಲ್ದಾರ್ ಪುರಂದರ ಹೆಗ್ಡೆ ಕಂದಾಯ ಇಲಾಖೆ ಸಿಬ್ಬಂದಿ, ಗೃಹರಕ್ಷಕ ದಳದ ಸಿಬ್ಬಂದಿ ಜೊತೆ ಬೆಳಗ್ಗೆಯೇ ಭೇಟಿ ನೀಡಿ ಮುಂಜಾಗರೂಕತಾ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
ಜಾಹೀರಾತು
ಒಂದು ದಿನ ಬಿಡುವಿನ ಬಳಿಕ ಮತ್ತೆ ಬಂಟ್ವಾಳದ ರಸ್ತೆಗಳಲ್ಲಿ ನೆರೆನೀರು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮತ್ತೆ ಮಳೆಯ ಅಬ್ಬರ: ಮುಂಜಾಗರೂಕತಾ ಕ್ರಮ ಕೈಗೊಳ್ಳಲು ಸೂಚನೆ"