ಬಂಟ್ವಾಳದಲ್ಲಿ ಮತ್ತೆ ಮಳೆ ಅಬ್ಬರಿಸುತ್ತಿದೆ. ಗುರುವಾರ ಬೆಳಗ್ಗಿನ ಜಾವವೇ ಜಡಿಮಳೆ ಸುರಿಯುತ್ತಿತ್ತು. ಮಳೆ, ನೆರೆಯಿಂದ ಸಮಸ್ಯೆಗೊಳಗಾದ ಪ್ರದೇಶಗಳಿಗೆ ಬಂಟ್ವಾಳ ತಾಲೂಕು ದಂಡಾಧಿಕಾರಿ ತಹಶೀಲ್ದಾರ್ ಪುರಂದರ ಹೆಗ್ಡೆ ಕಂದಾಯ ಇಲಾಖೆ ಸಿಬ್ಬಂದಿ, ಗೃಹರಕ್ಷಕ ದಳದ ಸಿಬ್ಬಂದಿ ಜೊತೆ ಬೆಳಗ್ಗೆಯೇ ಭೇಟಿ ನೀಡಿ ಮುಂಜಾಗರೂಕತಾ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…