ಬಂಟ್ವಾಳದಲ್ಲಿ ಮತ್ತೆ ಮಳೆ ಅಬ್ಬರಿಸುತ್ತಿದೆ. ಗುರುವಾರ ಬೆಳಗ್ಗಿನ ಜಾವವೇ ಜಡಿಮಳೆ ಸುರಿಯುತ್ತಿತ್ತು. ಮಳೆ, ನೆರೆಯಿಂದ ಸಮಸ್ಯೆಗೊಳಗಾದ ಪ್ರದೇಶಗಳಿಗೆ ಬಂಟ್ವಾಳ ತಾಲೂಕು ದಂಡಾಧಿಕಾರಿ ತಹಶೀಲ್ದಾರ್ ಪುರಂದರ ಹೆಗ್ಡೆ ಕಂದಾಯ ಇಲಾಖೆ ಸಿಬ್ಬಂದಿ, ಗೃಹರಕ್ಷಕ ದಳದ ಸಿಬ್ಬಂದಿ ಜೊತೆ ಬೆಳಗ್ಗೆಯೇ ಭೇಟಿ ನೀಡಿ ಮುಂಜಾಗರೂಕತಾ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
ಒಂದು ದಿನ ಬಿಡುವಿನ ಬಳಿಕ ಮತ್ತೆ ಬಂಟ್ವಾಳದ ರಸ್ತೆಗಳಲ್ಲಿ ನೆರೆನೀರು
ಜಾಹೀರಾತು
(more…)