ಬಂಟ್ವಾಳದಲ್ಲಿ ಬಿಸಿಲು: ಸಚಿವ, ಶಾಸಕ, ಜಿಲ್ಲಾಧಿಕಾರಿ, ನ್ಯಾಯಾಧೀಶರಿಂದ ಪರಿಸ್ಥಿತಿ ಅವಲೋಕನ

ಜಾಹೀರಾತು ಬಂಟ್ವಾಳ ತಾಲೂಕಿನಲ್ಲಿ ಮಳೆ ಕಡಿಮೆಯಾಗಿದ್ದು ಬಿಸಿಲು ಇಣುಕಿದೆ. 8.8 ಮೀಟರ್ ಎತ್ತರದಲ್ಲಿ ನೇತ್ರಾವತಿ ನದಿ ಹರಿಯುತ್ತಿದ್ದು ನೆರೆ ಇಳಿಯುತ್ತಿದೆ. ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಇದೇ ವೇಳೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಜಿಲ್ಲಾಧಿಕಾರಿ ಸಸಿಕಾಂತ … Continue reading ಬಂಟ್ವಾಳದಲ್ಲಿ ಬಿಸಿಲು: ಸಚಿವ, ಶಾಸಕ, ಜಿಲ್ಲಾಧಿಕಾರಿ, ನ್ಯಾಯಾಧೀಶರಿಂದ ಪರಿಸ್ಥಿತಿ ಅವಲೋಕನ