ಕಲ್ಲಡ್ಕ

ವಾಜಪೇಯಿ ವ್ಯಕ್ತಿತ್ವ ಅಳವಡಿಸಿಕೊಂಡು ಸಾಗುವುದೇ ಅವರಿಗೆ ಸಲ್ಲಿಸುವ ಗೌರವ: ಡಾ. ಭಟ್

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ವ್ಯಕ್ತಿತ್ವವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಾಗುವುದೇ ಅವರಿಗೆ ಸಲ್ಲಿಸುವ ದೊಡ್ಡ ಗೌರವ ಎಂದು ಆರೆಸ್ಸೆಸ್ ಪ್ರಮುಖ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.

ಜಾಹೀರಾತು

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ನುಡಿನಮನ ಸಂಘ ಪರಿವಾರದ ವತಿಯಿಂದ ಕಲ್ಲಡ್ಕ ಶ್ರೀರಾಮ ಮಂದಿರದ ಮಾಧವ ಸಭಾ ಭವನದಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ಡಾ. ಭಟ್, ವಾಜಪೇಯಿ ಅವರ ಪಕ್ಷನಿಷ್ಟೆ, ಪ್ರಾಮಾಣಿಕತೆ,  ಹಿಂದುತ್ವ , ಉತ್ತಮ ವ್ಯಕ್ತಿತ್ವ, ತತ್ವಾದರ್ಶ, ದೈರ್ಯ, ಸಾಹಸ ಎಲ್ಲವೂ ಕಾರ್ಯಕರ್ತರಲ್ಲಿ ಜೀವಂತವಾಗಿ ಇರಬೇಕು ಇದುವೆ ನಾವು  ಅವರಿಗೆ ನೀಡುವ ಶ್ರದ್ಧಾಂಜಲಿ ಎಂದು ಹೇಳಿದರು. ಈ ಸಂದರ್ಭದಲ್ಲಿ  ಡಾ. ಕಮಲಾ ಪ್ರಭಾಕರ ಭಟ್, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ರುಕ್ಮಯ ಪೂಜಾರಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ಕಲ್ಲಡ್ಕ ಶ್ರೀ ರಾಮ‌ಮಂದಿರದಿಂದ ಕಲ್ಲಡ್ಕ ಪೇಟೆ ಯಲ್ಲಿ ಕಾಲ್ನಡಿಗೆ ಯ ಮೂಲಕ ಪೇಟೆಯ ಮೂಲಕ ಕರಿಂಗಾನ ಕ್ರಾಸ್ ವರೆಗೆ ಸಾಗಿ ಬಳಿಕ ಕಲ್ಲಡ್ಕ ಶ್ರೀ ರಾಮ ಮಂದಿರಕ್ಕೆ ವಾಜಪೇಯಿ ಭಾವಚಿತ್ರವನ್ನು ಮುಂದಿಟ್ಟು ಕಾಲ್ನಡಿಗೆ ಮೂಲಕ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ