ಬಂಟ್ವಾಳ

ಬಿಜೆಪಿ ಯುವ ಮೋರ್ಚಾದಿಂದ ವಾಜಪೇಯಿ ಶ್ರದ್ಧಾಂಜಲಿ

ಬಿಜೆಪಿ ಯುವ ಮೋರ್ಚಾದಿಂದ ಬಿ.ಸಿ.ರೋಡ್ ಬಸ್ ನಿಲ್ದಾಣ ಸಮೀಪ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ಸಂದರ್ಭ ನಾಯಕರು ನುಡಿನಮನ ಅರ್ಪಿಸಿದರು.

ಜಾಹೀರಾತು

ಕ್ಷೇತ್ರ ಕಾರ್ಯದರ್ಶಿ ರಮಾನಾಥ ರಾಯಿ ಮಾತನಾಡಿ, ಬಾರತದ ಪರಮ ವೈಭವಕ್ಕಾಗಿ ಅವಿರತ ಶ್ರಮಿಸಿದ ವಿರೋದ ಪಕ್ಷಗಳಿಂದಲೂ ಮೆಚ್ಚುಗೆಯನ್ನು ಪಡೆದ ಈ ನಾಡು ಕಂಡ ರಾಜಕಾರಣ ಮಾಡದ ರಾಜಕಾರಣಿಯಾದ ವಾಜಪೇಯಿಯವರ ಅಗಲಿಕೆ ಈ ದೇಶಕ್ಕೆ ಮತ್ತು ಭಾರತೀಯ ಜನತಾ ಪಾರ್ಟಿಗೆ ತುಂಬಲಾರದ ನಷ್ಟ ಎಂದು ನುಡಿ ನಮನ ಸಲ್ಲಿಸಿದರು. ನಂತರ ಸಾರ್ವಜನಿಕರು ಪುಷ್ಪನಮನ ಸಲ್ಲಿಸಿದರು.

ಎಸ್.ಸಿ.ಮೋರ್ಚಾ ಜಿಲ್ಲಾಧ್ಯಕ್ಷ ದಿನೇಶ್ ಅಮ್ಟೂರು, ಯುವಮೋರ್ಚಾ ಬಂಟ್ವಾಳ ಕ್ಷೇತ್ರ ಅದ್ಯಕ್ಷ ವಜ್ರನಾಥ ಕಲ್ಲಡ್ಕ, ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿಯಾದ ಸುದರ್ಶನ್ ಬಜ, ಯುವಮೋರ್ಚಾ ಪ್ರದಾನ ಕಾರ್ಯದರ್ಶಿ ಸಂತೋಷ್ ರಾಯಿಬೆಟ್ಟು, ಉಪಾದ್ಯಕ್ಷರಾದ ವಿನೀತ್ ಶೆಟ್ಟಿ, ಕಾರ್ಯದರ್ಶಿಗಳಾದ ಲೋಹಿತ್ ಅಗರಿ, ಕರುಣಾಕರ ಮೆಲ್ಕಾರ್, ಸದಸ್ಯರಾದ ನಾರಾಯಣ ಪೂಜಾರಿ, ಕಾರ್ತಿಕ್ ಬಲ್ಲಾಲ್, ನಿಶಾಂತ್ ಶೆಟ್ಟಿ, ಪ್ರವೀಣ್ ಮಾಡ, ಉಮೇಶ್ ಮಜಲು, ಬಿ ಮೂಡ ಗ್ರಾಮದ ಪ್ರದಾನ ಕಾರ್ಯದರ್ಶಿ ಗಣೇಶ್ ದಾಸ್, ಪ್ರಕಾಶ್ ಕರ್ಲ, ಗುರುದತ್ ನಾಯಕ್, ತಿಲಕ್, ಚಂದ್ರ ಕಲಾಯಿ, ರಕ್ಷಿತ್ ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ