ಬಂಟ್ವಾಳ ತಾಲೂಕಿನ ವಿವಿಧೆಡೆ ಪ್ರಾಕೃತಿಕ ವಿಕೋಪದಿಂದ ಹಾನಿಗೀಡಾದವರಿಗೆ ಪರಿಹಾರಧನವನ್ನು ಸೋಮವಾರ ವಿತರಿಸಲಾಯಿತು.
ಜಾಹೀರಾತು
ನದಿ ತೀರದ ತಗ್ಗು ಪ್ರದೇಶಗಳಿಗೆ ನೀರು ಮನೆಗೆ ನುಗ್ಗಿ ನಷ್ಟ ಸಂಭವಿಸಿದ ಮನೆಯವರಿಗೆ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಅವರು ತಾಲೂಕು ಕಚೇರಿಯಲ್ಲಿ ಚೆಕ್ ವಿತರಣೆ ಮಾಡಿದರು. ಈ ಸಂದರ್ಭ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಪ್ರಕೃತಿ ವಿಕೋಪ ವಿಷಯ ನಿರ್ವಾಹಕ ವಿಷು ಕುಮಾರ್ಗ್ರಾಮ ಲೆಕ್ಕಾಧಿಕಾರಿ ಗಳಾದ ಶಿವಾನಂದ ನಾಟೇಕಾರ್, ಕುಮಾರ್ ಟಿ ಸಿ, ರಾಜು ಲಂಬಾನಿ, ವಿಜೇತ, ಸಿಬ್ಬಂದಿಗಳಾದ ಸದಾಶಿವ ಕೈಕಂಬ, ಯಶೋಧಾ ಮತ್ತಿತರರು ಹಾಜರಿದ್ದರು.
ಇಳಿದ ನೆರೆ, ಮಳೆ ಕಡಿಮೆ, ಜನರು ನಿರಾಳ
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನೆರೆಪೀಡಿತರಿಗೆ ಪರಿಹಾರ ಧನ ವಿತರಣೆ"