ಕಲ್ಲಡ್ಕ ಶ್ರೀರಾಮ ಹಿ.ಪ್ರಾ.ಶಾಲೆಗೆ ಸಮಗ್ರ ಪ್ರಶಸ್ತಿ

ಕಲ್ಲಡ್ಕದ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು 2018-19ನೇ ಸಾಲಿನ ತಾಲೂಕು ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯಲ್ಲಿ ಭಾಗವಹಿಸಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಜಾಹೀರಾತು

ಸಂಯುಕ್ತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿದ್ದಕಟ್ಟೆಯಲ್ಲಿ ಸ್ಪರ್ಧೆಗಳು ನಡೆಯಿತು. ಹಿರಿಯರ ವಿಭಾಗದ ವೈಯಕ್ತಿಕ ಸ್ಪರ್ಧೆಯಲ್ಲಿ ೫ನೇ ತರಗತಿಯ ವಾಸವಿ- ಕನ್ನಡ ಕಂಠಪಾಠ ಪ್ರಥಮ, ೭ನೇ ತರಗತಿಯ ಹೇಮಾಶ್ರೀ- ಸಂಸ್ಕೃತ ಕಂಠಪಾಠ ಪ್ರಥಮ, ೬ನೇ ತರಗತಿಯ ಚೇತನಾ-ಮರಾಠಿ ಕಂಠಪಾಠ ಪ್ರಥಮ, ೬ನೇ ತರಗತಿಯ ಅನನ್ಯ.ಕೆ – ಆಶು ಭಾಷಣ ಪ್ರಥಮ, ೬ನೇ ತರಗತಿಯಅಕ್ಷತಾಲಕ್ಷ್ಮೀಧಾರ್ಮಿಕ ಪಠಣ ಸಂಸ್ಕೃತ ದ್ವಿತೀಯ, ೬ನೇ ತರಗತಿಯ ಅನಘ.ಯು.ವಿ.ಭಟ್ ಭಕ್ತಿಗೀತೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಕಿರಿಯರ ವಿಭಾಗದ ವೈಯಕ್ತಿಕ ಸ್ಪರ್ಧೆಯಲ್ಲಿ ೪ನೇತರಗತಿಯ ಗೌತಮಿ-ಮರಾಠಿ ಕಂಠಪಾಠ ಪ್ರಥಮ, ೪ನೇ ತರUತಿಯ ನಿನಾದ್- ತಮಿಳು ಕಂಠಪಾಠ ದ್ವಿತೀಯ, ೪ನೇ ತರಗತಿಯಅಲ್ವಿದಾ- ಧಾರ್ಮಿಕ ಸಂಸ್ಕೃತ ಪಠಣ ದ್ವಿತೀಯ ಸ್ಥಾನವನ್ನು ಪಡೆದರು. ಹಿರಿಯರ ಸಾಮೂಹಿಕ ವಿಭಾಗದ ಸ್ಪರ್ಧೆಗಳಾದ ಧೇಶಭಕ್ತಿಗೀತೆಯಲ್ಲಿ ಆದಿಶ್ರೀ,ವಾಸವಿ,ಹಂಸ,ಸಾನ್ವಿ,ಅನಘ,ಚಿನ್ಮಯಿ, ಇವರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ರಸಪ್ರಶ್ನೆಯಲ್ಲಿ ಶ್ರೀನಿವಾಸ,ಹರ್ಷಿತಾ,ಚರಿತ್,ಆದಿತ್ಯಕೃಷ್ಣ,ಅನನ್ಯ.ಕೆ,ಭೂಷಣ್, ಇವರು ಪ್ರಥಮ ಸ್ಥಾನ, ಜನಪದ ನೃತ್ಯದಲ್ಲಿ ವಾಸವಿ, ವರ್ಷಿಣಿ,ಕುಶಿ, ದೀಪ್ತಿ,ವಿನುತಾ,ನಿಶಾ.ಆರ್.ಎಸ್‌ಇವರು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಕಿರಿಯ ಸಾಮೂಹಿಕ ವಿಭಾಗದ ಸ್ಪರ್ಧೆಗಳಾದ ದೇಶಭಕ್ತಿಗೀತೆಯಲ್ಲಿ- ಶ್ರೀರಕ್ಷಾ,ತನ್ವಿ,ಕೃತಿಕಾ,ಮನಾಲಿ,ಸಮೃದ್ಧಿ ಮತ್ತು ಸಿಂಚನಾ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. ರಸಪ್ರಶ್ನೆ ಸ್ಪರ್ಧೆಯಲ್ಲಿ ಶ್ರೀರಕ್ಷಾ, ಕೃತಿಕಾ,ಅಂಕಿತಾ,ಸುಮೇಧಾ,ಪ್ರಣಾಮ್,ಪವನ್ ನಾಯಕ್, ಇವರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ, ಮತ್ತುಜನಪದ ನೃತ್ಯದಲ್ಲಿಕೀರ್ತಿ, ಗೌತಮಿ,ಸುಮೇದಾ,ಅಲ್ವಿದಾ,ಸಮೃದ್ಧಿ, ಹಾಗೂ ಕಾವ್ಯ ಭಾಗವಹಿಸಿ ತೃತೀಯ ಸ್ಥಾನವನ್ನು ಗಳಿಸಿದ್ದಾರೆ. ತಾಲೂಕು ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯಲ್ಲಿ ೯-ಪ್ರಥಮ, ೫-ದ್ವಿತೀಯ, ೧-ತೃತೀಯ ಸ್ಥಾನವನ್ನು ಗಳಿಸಿ ಸಮಗ್ರ ಪ್ರಶಸ್ತಿಯನ್ನು ಪಡೆದಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಲ್ಲಡ್ಕ ಶ್ರೀರಾಮ ಹಿ.ಪ್ರಾ.ಶಾಲೆಗೆ ಸಮಗ್ರ ಪ್ರಶಸ್ತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*