ತ್ಯಾಗ ಹಾಗೂ ಬಲಿದಾನ (ಬೆಲಿಯೆ ಪೆರುನ್ನಾಲ್) ಸಂಕೇತವಾಗಿ ಬಕ್ರೀದ್ ಹಬ್ಬವನ್ನು ಬಂಟ್ವಾಳ ತಾಲೂಕಿನಾದ್ಯಂತ ಸರಳವಾಗಿ ಆಚರಿಸಲಾಯಿತು.
ಜಾಹೀರಾತು
ಕೇರಳ ರಾಜ್ಯ ಹಾಗೂ ಕೊಡಗು ಜಿಲ್ಲೆಯಲ್ಲಿ ಜಲಪ್ರಳಯದ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಖಾಝಿಯವರ ಕರೆಯ ಮೇರೆಗೆ ಸರಳ ರೀತಿಯಲ್ಲಿ ಹಬ್ಬ ಆಚರಣೆಗೆ ಮುಸ್ಲಿಂ ಬಾಂಧವರು ಮುಂದಾಗಿದ್ದಾರೆ. ತಾಲೂಕಿನ ಎಲ್ಲ ಮಸೀದಿಗಳಲ್ಲೂ ವಿಶೇಷ ನಮಾಝ್, ಖುತುಬಾ ಹಾಗೂ ದುವಾಃ ದೊಂದಿಗೆ ಮುಸ್ಲಿಂ ಬಾಂಧವರು ಬಕ್ರೀದ್ ಆಚರಣೆಯಲ್ಲಿ ತೊಡಗಿಕೊಂಡರು. ವಿವಿಧೆಡೆ ವಿವಿಧ ಸಂಘ ಸಂಸ್ಥೆಗಳಿಂದ ನೆರೆ ಸಂತ್ರಸ್ತರಿಗಾಗಿ ಸಹಾಯಧನವನ್ನು ಸಂಗ್ರಹಿಸಲಾಯಿತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ತಾಲೂಕಿನಾದ್ಯಂತ ಬಕ್ರೀದ್ ಆಚರಣೆ"