ಬಂಟ್ವಾಳ

ಬಂಟ್ವಾಳ ತಾಲೂಕಿನಾದ್ಯಂತ ಬಕ್ರೀದ್ ಆಚರಣೆ

ತ್ಯಾಗ ಹಾಗೂ ಬಲಿದಾನ (ಬೆಲಿಯೆ ಪೆರುನ್ನಾಲ್) ಸಂಕೇತವಾಗಿ ಬಕ್ರೀದ್ ಹಬ್ಬವನ್ನು ಬಂಟ್ವಾಳ ತಾಲೂಕಿನಾದ್ಯಂತ ಸರಳವಾಗಿ ಆಚರಿಸಲಾಯಿತು.

ಜಾಹೀರಾತು

ಕೇರಳ ರಾಜ್ಯ ಹಾಗೂ ಕೊಡಗು ಜಿಲ್ಲೆಯಲ್ಲಿ ಜಲಪ್ರಳಯದ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಖಾಝಿಯವರ ಕರೆಯ ಮೇರೆಗೆ ಸರಳ ರೀತಿಯಲ್ಲಿ ಹಬ್ಬ ಆಚರಣೆಗೆ ಮುಸ್ಲಿಂ ಬಾಂಧವರು ಮುಂದಾಗಿದ್ದಾರೆ. ತಾಲೂಕಿನ ಎಲ್ಲ ಮಸೀದಿಗಳಲ್ಲೂ ವಿಶೇಷ ನಮಾಝ್, ಖುತುಬಾ ಹಾಗೂ ದುವಾಃ ದೊಂದಿಗೆ ಮುಸ್ಲಿಂ ಬಾಂಧವರು ಬಕ್ರೀದ್ ಆಚರಣೆಯಲ್ಲಿ ತೊಡಗಿಕೊಂಡರು. ವಿವಿಧೆಡೆ ವಿವಿಧ ಸಂಘ ಸಂಸ್ಥೆಗಳಿಂದ ನೆರೆ ಸಂತ್ರಸ್ತರಿಗಾಗಿ ಸಹಾಯಧನವನ್ನು ಸಂಗ್ರಹಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ