ಬಂಟ್ವಾಳ

ಜಿಎಸ್‌ಬಿ ಸಮಾಜ ಸೇವಾ ಸಮಿತಿ ಮಹಾಸಭೆ


ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಮಿತಿ (ರಿ.), 31ನೇ ವಾರ್ಷಿಕ ಮಹಾಸಭೆ ಬಂಟ್ವಾಳದ ಬಿ.ಸಿ.ರೋಡಿನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ಯು.ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆಯಿತು.

ಕೋಶಾಧಿಕಾರಿ ಎಚ್. ನಾರಾಯಣ ಶೆಣೈ 2017-18 ನೇ ಸಾಲಿನ ಲೆಕ್ಕ ಪತ್ರ ಮಂಡಿಸಿದರು. ಇದೇ ಸಂದರ್ಭದಲ್ಲಿ 2018-19 ನೇ ಸಾಲಿನ ನೂತನ ಆಡಳಿತ ಮಂಡಳಿಯ ಆಯ್ಕೆ ನಡೆಯಿತು.

ಜಾಹೀರಾತು

ಅಧ್ಯಕ್ಷರಾಗಿ ಯು. ಸುರೇಶ್ ನಾಯಕ್ ಸರ್ವಾನುಮತದಿಂದ ಪುನರಾಯ್ಕೆಗೊಂಡರು. ಉಪಾಧ್ಯಕ್ಷರಾಗಿ ಆರ್. ಮಂಜುನಾಥ ಪೈ, ಪ್ರಧಾನ ಕಾರ್ಯದರ್ಶಿಯಾಗಿ ಎಂ. ಸುಬ್ರಹ್ಮಣ್ಯ ಪೈ, ಜತೆ ಕಾರ್ಯದರ್ಶಿಯಾಗಿ ಎನ್. ದುರ್ಗದಾಸ್ ಶೆಣೈ, ಬಿ. ಮಹೇಶ್ ನಾಯಕ್, ಕೋಶಾಧಿಕಾರಿಯಾಗಿ ಕೆ. ರಘುವೀರ್ ಕಾಮತ್, ಸದಸ್ಯರಾಗಿ ಕೆ. ಶ್ರೀಧರ್ ಹೆಗ್ಡೆ, ಬಿ. ಕೃಷ್ಣ ನಾಯಕ್, ಕೆ. ವಿವೇಕ್ ಹೆಗ್ಡೆ, ಪಿ. ನಾರಾಯಣ ಶೆಣೈ, ಎನ್. ನಾಗೇಂದ್ರ ನಾಯಕ್ ಇವರು ಆಯ್ಕೆಯಾದರು. ಲೆಕ್ಕಪರಿಶೋಧಕರಾಗಿ ಪಿ. ನರೇಂದ್ರ ಪೈ ಮಂಗಳೂರು ಇವರನ್ನು ಆಯ್ಕೆ ಮಾಡಲಾಗಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ