ಬಂಟ್ವಾಳ

ಜೋಡುಮಾರ್ಗ ಜೇಸಿಗೆ ಪ್ರಶಸ್ತಿ

ಪುತ್ತೂರಿನ ಪರ್ಪುಂಜದಲ್ಲಿ ನಡೆದ ಜೇಸಿ ವಲಯ 15ರ ವ್ಯವಹಾರ ಸಮ್ಮೇಳನದಲ್ಲಿ ಜೋಡುಮಾರ್ಗ ನೇತ್ರಾವತಿ ಘಟಕಕ್ಕೆ ವ್ಯವಹಾರ ವಿಭಾಗದ ಸಾಧನೆಗಾಗಿ ಪ್ರಶಸ್ತಿ ದೊರಕಿತು.

ಜಾಹೀರಾತು

ಅಧ್ಯಕ್ಷರಾದ ಸವಿತಾ ನಿರ್ಮಲ್  ಅವರಿಗೆ  ವಲಯಾಧ್ಯಕ್ಷರಾದ ರಾಕೇಶ್ ಕುಂಜೂರ್ ಪ್ರಶಸ್ತಿ ನೀಡಿ ಗೌರವಿಸಿದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ನಿಕಟ ಪೂರ್ವ ವಲಯಾಧ್ಯಕ್ಷರಾದ ಸಂತೋಷ್, ವಲಯದ ಪ್ರಥಮ ಮಹಿಳೆ ಸೌಮ್ಯ ರಾಕೇಶ್, ವಲಯ ಉಪಾಧ್ಯಕ್ಷರಾದ ಅಕ್ಷತಾ , ಪಶುಪತಿ ಶರ್ಮ, ವಲಯದ ವ್ಯವಹಾರ ವಿಭಾಗದ ನಿರ್ದೇಶಕ ಪ್ರಶಾಂತ್ ರೈ ಜೇಸಿಐ ಜೋಡುಮಾರ್ಗ ನೇತ್ರಾವತಿಯ ಪೂರ್ವಾಧ್ಯಕ್ಷರಾದ ಉಮೇಶ್ ನಿರ್ಮಲ್, ಉಪಾಧ್ಯಕ್ಷರಾದ ಹರಿಪ್ರಸಾದ್ ಕುಲಾಲ್ ಇದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ