ಬಂಟ್ವಾಳ

ತಾಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

ಬಿ.ಸಿ.ರೋಡು ಮಿನಿ ವಿಧಾನಸೌಧದ ಸಭಾಂಗಣದಲ್ಲಿ ತಾಲೂಕು ಮಟ್ಟದ ಬ್ರಹ್ಮಶ್ರೀ ಗುರು ನಾರಾಯಣ ಜಯಂತಿ ಕಾರ್ಯಕ್ರಮ ನಡೆಯಿತು.

ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ನಾರಾಯಣ ಗುರುಗಳು ಸಮಸ್ತ ಅಸ್ಪೃಶ್ಯ ವರ್ಗದವರನ್ನು ಮೇಲೆತ್ತುವ ಪ್ರಯತ್ನದಲ್ಲಿ ಮಹತ್ಸಾಧನೆಯನ್ನು ಮಾಡಿದ್ದಾರೆ. ಸಮಾಜದ ತಾರತಮ್ಯಗಳನ್ನು ಕಡಿಮೆ ಮಾಡಲು ಇಡೀ ಜೀವನವನ್ನು ಮುಡಿಪಾಗಿಟ್ಟರು, ಒಂದೇ ಜಾತಿ ಒಂದೆ ಮತ ಹಾಗೂ ಒಂದೇ ದೇವರು ಇದು ಅವರ ತತ್ವವಾಗಿತ್ತು ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಶಿವ ಪ್ರಕಾಶ್. ತಾ.ಪಂ. ಕಾರ್ಯ ನಿರ್ವಾಹಕ ಅಧಿಕಾರಿ ರಾಜಣ್ಣ ಉಪ ತಹಶೀಲ್ದಾರ್ ಗಳಾದ ವಾಸು ಶೆಟ್ಟಿ, ರಾಜೇಶ್ ನಾಯ್ಕ್ ಪ್ರಭಾರ ಉಪತಹಶೀಲ್ದಾರ್ ಗ್ರೆಟ್ಟಾ ಮಸ್ಕರೇಞಸ್,  ಸೀತಾರಾಮ, ತಾಲೂಕು ಕಚೇರಿ ಸಿಬಂದಿ ವರ್ಗ, ಗ್ರಾಮ ಕರಣಿಕರು ಗ್ರಾಮ ಸಹಾಯಕರು ಈ ಸಂದರ್ಭದಲ್ಲಿ ಹಾಜರಿದ್ದರು. ಕಂದಾಯ ಅಧಿಕಾರಿ ನವೀನ್ ಬೆಂಜನ ಪದವು ನಿರೂಪಿಸಿದರು. ಆರ್.ಐ. ರಾಮ ಕಾಟಿ ಪಳ್ಳ  ಸ್ವಾಗತಿಸಿ ವಂದಿಸಿದರು.

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ